ಫಿನಿಶರ್‌ ಆಗಿ ತಂಡಕ್ಕೆ ಮರಳುವೆ: ರಾಬಿನ್‌ ಉತ್ತಪ್ಪ


Team Udayavani, Apr 8, 2020, 6:06 AM IST

ಫಿನಿಶರ್‌ ಆಗಿ ತಂಡಕ್ಕೆ ಮರಳುವೆ: ರಾಬಿನ್‌ ಉತ್ತಪ್ಪ

ಹೊಸದಿಲ್ಲಿ: ಕರ್ನಾಟಕದ ಡ್ಯಾಶಿಂಗ್‌ ಬ್ಯಾಟ್ಸ್‌ಮನ್‌ ರಾಬಿನ್‌ ಉತ್ತಪ್ಪ 2015ರ ಬಳಿಕ ಭಾರತೀಯ ತಂಡದಲ್ಲಿ ಕಾಣಿಸಿಕೊಳ್ಳಲಿಲ್ಲ. ಆದರೂ ಟಿ20 ಮಾದರಿಯ ಕ್ರಿಕೆಟ್‌ನಲ್ಲಿ ಭಾರತ ತಂಡಕ್ಕೆ ಮರಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇವಲ ಆಟಗಾರರಾಗಿ ಮತ್ರವಲ್ಲ. ಫಿನಿಶರ್‌ ಆಗಿ ಮರಳುವುದು ಅವರ ಗುರಿಯಾಗಿದೆ. ಇಷ್ಟು ಮಾತ್ರವಲ್ಲದೇ ಇನ್ನೊಂದು ವಿಶ್ವಕಪ್‌ನಲ್ಲಿ ಆಡುವುದು ಅವರಿಗೆ ಬಾಕಿ ಉಳಿದಿದೆಯಂತೆ.

2007ರ ಏಕದಿನ ವಿಶ್ವಕಪ್‌ ಮತ್ತು ಉದ್ಘಾಟನಾ ಟಿ20 ವಿಶ್ವಕಪ್‌ ವಿಜಯಿ ತಂಡದ ಸದಸ್ಯರಾಗಿದ್ದ ಉತ್ತಪ್ಪ ಅವರು ಜಿಂಬಾಬ್ವೆ ಪ್ರವಾಸದ ವೇಳೆ 2015ರ ಜುಲೈ ತಿಂಗಳಲ್ಲಿ ಕೊನೆಯ ಬಾರಿ ಭಾರತ ತಂಡದ ಪರ ಆಡಿದ್ದರು.

34ರ ಹರೆಯದ ಉತ್ತಪ್ಪ 2011ರ ಅಕ್ಟೋಬರ್‌ ಬಳಿಕ ಕೇವಲ ಎಂಟು ಏಕದಿನ ಮತ್ತು ನಾಲ್ಕು ಟಿ20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

ಸದ್ಯದ ಮಟ್ಟಿಗೆ ನಾನು ಸ್ಪರ್ಧಾತ್ಮಕವಾಗಿ ಇರುವುದನ್ನು ಬಯಸುತ್ತೇನೆ. ಸ್ಫೋಟಕ ಮನೋಭಾವ ಮತ್ತು ಆಟವಾಡುವ ಉತ್ಸಾಹ ನನ್ನಲ್ಲಿ ಇನ್ನೂ ಉಳಿದಿದೆ. ತಂಡದಲ್ಲಿ ಸ್ಥಾನ ಪಡೆದು ಉತ್ತಮ ನಿರ್ವಹಣೆ ನೀಡುವ ಬಯಕೆ ನನ್ನಲ್ಲಿದೆ. ನಿಜ ಹೇಳಬೇಕೆಂದರೆ ಇನ್ನೊಂದು ವಿಶ್ವಕಪ್‌ ಆಡುವ ಮನಸ್ಸಿದೆ. ಹಾಗಾಗಿ ಚುಟುಕು ಮಾದರಿಯ ಕ್ರಿಕೆಟ್‌ನಲ್ಲಿಯಾದರೂ ಇದನ್ನು ಸಾಧಿಸಲು ಪ್ರಯತ್ನಿಸುವೆ ಎಂದಿದ್ದಾರೆ.

ಫಿನಿಶರ್‌ ಪಾತ್ರ
ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡು ವುದನ್ನು ಇಷ್ಟಪಡುತ್ತೇನೆ. ಆದರೆ ಪಂದ್ಯ ಗೆಲ್ಲಿಸಿ ಕೊಡಬಲ್ಲ ಫಿನಿಶರ್‌ ಪಾತ್ರ ವಹಿಸುವುದೇ ನನ್ನ ಗುರಿಯಾಗಿದೆ. ಲಾಕ್‌ಡೌನ್‌ ಇರುವುದರಿಂದ ಮನೆಯಲ್ಲಿಯೇ ಇರುವ ಕಾರಣ ಕಠಿನ ಅಭ್ಯಾಸ ಮಾಡುತ್ತಿದ್ದೇನೆ ಎಂದು ಉತ್ತಪ್ಪ ವಿವರಿಸಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.