ಬೆಳಗಾವಿಯಲ್ಲಿ ಹೂಡಿಕೆಗೆ ರಾಕ್ ಸ್ಪೇಸ್ ಕಂಪನಿ ಆಸಕ್ತಿ, ಸಚಿವರ ಜತೆ ಮಾತುಕತೆ


Team Udayavani, Dec 26, 2022, 11:00 PM IST

1-asdsadad

ಬೆಳಗಾವಿ: ಅಮೆರಿಕದ ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯಲ್ಲಿ ತನ್ನ ಕ್ಲೌಡ್ ತಂತ್ರಜ್ಞಾನದ ನಾವೀನ್ಯತಾ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಐಟಿ-ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಪೂರ್ವಭಾವಿ ಮಾತುಕತೆ ನಡೆಸಿದೆ.

ಇಲ್ಲಿನ ಸುವರ್ಣ ಸೌಧದ ವಿಧಾನಪರಿಷತ್ ಮೊಗಸಾಲೆಯಲ್ಲಿ ಸೋಮವಾರ ನಡೆದ ಈ ಮಾತುಕತೆಯಲ್ಲಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿ ಮುಂತಾದ ಪ್ರಮುಖ ಅಂಶಗಳನ್ನು ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು. ಕಂಪನಿಯ ಪರವಾಗಿ ಅದರ ಸಿಇಒ ಅಮರ್ ಮಲೆತೀರ ಅವರು ಇದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ‘ಕರ್ನಾಟಕವು ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯ ಅತ್ಯುತ್ತಮ ಕಾರ್ಯ ಪರಿಸರ ಹೊಂದಿದೆ. ಜತೆಗೆ ಸರಕಾರದ ನೀತಿಗಳು ಸಂಶೋಧನೆ ಮತ್ತು ಅಭಿವೃದ್ಧಿ, ಹಾಗೂ ಉತ್ಪಾದನೆಗೆ ಪೂರಕವಾಗಿವೆ. ಇದರ ಜತೆಗೆ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಒದಗಿಸಲು ಸೂಕ್ತ ವ್ಯವಸ್ಥೆ ಇದೆ” ಎಂದರು.

ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯಲ್ಲಿ ನೆಲೆಯೂರಿದರೆ ಅಪಾರ ಬಂಡವಾಳ ಹರಿದು ಬರಲಿದ್ದು, ಸ್ಥಳೀಯ ಪ್ರತಿಭಾವಂತರಿಗೆ ಉದ್ಯೋಗದ ಅವಕಾಶಗಳ ಬಾಗಿಲು ತೆರೆಯಲಿದೆ. ಇದರಿಂದ ಅನಗತ್ಯ ವಲಸೆ ತಪ್ಪಿ, ಪ್ರಾದೇಶಿಕ ಅಸಮತೋಲನ ನಿವಾರಣೆಯೂ ಆಗಲಿದೆ ಎಂದು ಅವರು ನುಡಿದರು.

ಬೆಂಗಳೂರಿನ ಆಚೆಗೂ ಉದ್ಯಮಗಳು ಬರಬೇಕು ಎನ್ನುವುದು ಸರಕಾರದ ನೀತಿಯಾಗಿದೆ. ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯನ್ನು ಆಯ್ದುಕೊಂಡಿರುವುದು ಸ್ವಾಗತಾರ್ಹ ಎಂದರು.

ಚರ್ಚೆಯಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಿಇಒ ಸಂಜೀವ್ ಗುಪ್ತ ಕೂಡ ಇದ್ದರು.

ಅಮೆರಿಕದ ರಾಕ್ ಸ್ಪೇಸ್ ಕಂಪನಿಯ ಸಿಇಒ ಅಮರ್ ಮಲೆತೀರ ಅವರು ಐಟಿ-ಬಿಟಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಬೆಳಗಾವಿಯಲ್ಲಿ ಸೋಮವಾರ ಮಾತುಕತೆ ನಡೆಸಿದರು. ಜತೆಯಲ್ಲಿ ಕೆಡಿಇಎಂ ಸಿಇಒ ಸಂಜೀವ್ ಗುಪ್ತ ಇದ್ದರು.

ಟಾಪ್ ನ್ಯೂಸ್

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.