ರೋಹಿತ್‌ಗೆ ಭೀತಿಯೊಡ್ಡಿದ್ದ ವೇಗಿಗಳು


Team Udayavani, May 4, 2020, 6:44 AM IST

ರೋಹಿತ್‌ಗೆ ಭೀತಿಯೊಡ್ಡಿದ್ದ ವೇಗಿಗಳು

ಮುಂಬಯಿ: ನೀವು ಯಾವಾಗ ಶ್ರೇಷ್ಠ ಆಟಗಾರರಾಗಬೇಕೆಂದು ಬಯಸುವಿರೋ ಆಗ ಶ್ರೇಷ್ಠ ಎದುರಾಳಿಗಳನ್ನು ನಿಭಾಯಿಸಿ ನಿಲ್ಲುವುದು ಮುಖ್ಯ ಎಂಬ ಮಾತಿದೆ. ಜಗತ್ತಿನ ಎಲ್ಲ ಖ್ಯಾತ ಕ್ರೀಡಾಪಟುಗಳಿಗೂ ಅನ್ವಯಿಸುವ ಮಾತಿದು. ಆದರೂ ಕೆಲವು ಕಾಲಘಟ್ಟದಲ್ಲಿ ಅನೇಕರು ಅತ್ಯಂತ ಅಪಾಯಕಾರಿಯಾಗಿ ಗೋಚರಿಸಿ ಆಟಗಾರನ ನಿದ್ದೆಗೆಡಿಸುವುದಿದೆ. ಇದಕ್ಕೆ ರೋಹಿತ್‌ ಶರ್ಮ ಕೂಡ ಹೊರತಲ್ಲ.

ಲಾಕ್‌ಡೌನ್‌ ಸಮಯದಲ್ಲಿ ಬಿಡುವಾಗಿರುವ ರೋಹಿತ್‌ ಶರ್ಮ ತನಗೆ ಭೀತಿಯೊಡ್ಡಿದ ನಾಲ್ವರು ವೇಗದ ಬೌಲರ್‌ಗಳ ಬಗ್ಗೆ ಹೇಳಿಕೊಂಡಿದ್ದಾರೆ. ಇವರಲ್ಲಿ ಮುಂಚೂಣಿಯಲ್ಲಿರುವವರು ಆಸ್ಟ್ರೇಲಿಯದ ಬ್ರೆಟ್‌ ಲೀ. ಬಳಿಕ ಡೇಲ್‌ ಸ್ಟೇನ್‌. ಸಮಕಾಲೀನರಲ್ಲಿ ಜೋಶ್‌ ಹ್ಯಾಝಲ್‌ವುಡ್‌ ಮತ್ತು ಕಾಗಿಸೊ ರಬಾಡ ಅವರ ಎಸೆತಗಳನ್ನು ನಿಭಾಯಿಸುವುದು ಕಷ್ಟ ಎಂಬುದು ರೋಹಿತ್‌ ಅನಿಸಿಕೆ.

ನಿದ್ದೆ ಹಾರಿಸಿದ ಬ್ರೆಟ್‌ ಲೀ
ಕ್ರಿಕೆಟಿನ ಆರಂಭದ ದಿನಗಳಲ್ಲಿ ತಾನು ಬ್ರೆಟ್‌ ಲೀ ಅವರಿಂದ ಸಾಕಷ್ಟು ಕಷ್ಟಗಳನ್ನು ಎದುರಿಸಿದೆ ಎನ್ನುತ್ತಾರೆ ರೋಹಿತ್‌ ಶರ್ಮ. “ಅದು 2007ರ ಚೊಚ್ಚಲ ಆಸ್ಟ್ರೇಲಿಯ ಪ್ರವಾಸ. 150-155 ಕಿ.ಮೀ. ವೇಗದಲ್ಲಿ ಎಸೆತಗಳನ್ನಿಕ್ಕುವ ಬ್ರೆಟ್‌ ಲೀ ಅವರನ್ನು ಹೇಗಪ್ಪ ಎದುರಿಸುವುದು ಎಂಬುದು ನನ್ನ ಆತಂಕಕ್ಕೆ ಕಾರಣವಾಗಿತ್ತು. ಆಗ ಲೀ ತಮ್ಮ ಬೌಲಿಂಗಿನ ಉತ್ತುಂಗದಲ್ಲಿದ್ದರು. ಅವರ ವೇಗಕ್ಕೆ ನನ್ನ ನಿದ್ದೆಯೆಲ್ಲ ಹಾರಿಹೋಗಿತ್ತು…’ ಎಂದು ರೋಹಿತ್‌ ಸ್ಟಾರ್‌ ಸ್ಪೋರ್ಟ್ಸ್ “ಕ್ರಿಕೆಟ್‌ ಕನೆಕ್ಟೆಡ್‌’ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

“ಡೇಲ್‌ ಸ್ಟೇನ್‌ ನನ್ನ ಪಾಲಿನ ಮತ್ತೂಬ್ಬ ಅಪಾಯಕಾರಿ ಬೌಲರ್‌. ಲೀ ಮತ್ತು ಸ್ಟೇನ್‌ ಅವರ ಎಸೆತಗಳನ್ನು ನಾನು ಮತ್ತೆಂದೂ ಎದುರಿಸಲು ಬಯಸುವುದಿಲ್ಲ. ಏಕಕಾಲದಲ್ಲಿ ಸ್ಟೇನ್‌ ಅವರ ಪೇಸ್‌ ಮತ್ತು ಸ್ವಿಂಗ್‌ ಅನ್ನು ನಿಭಾಯಿಸುವುದು ನಿಜಕ್ಕೂ ಕಷ್ಟ’ ಎಂಬುದು ರೋಹಿತ್‌ ಅನಿಸಿಕೆ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.