ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್


Team Udayavani, Oct 25, 2021, 8:26 PM IST

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಗಂಗಾವತಿ : ದಕ್ಷಿಣ ಭಾರತದ ಸಿನಿಮಾ ಕ್ಷೇತ್ರದಲ್ಲಿ ಕನ್ನಡದ ಪ್ರೇಕ್ಷಕರಿಗೆ ಬಹು ದೊಡ್ಡ ಗೌರವವಿದೆ ಎಲ್ಲಾ ಭಾಷೆಗಳ ಚಿತ್ರಗಳನ್ನು ವೀಕ್ಷಣೆ ವಿಮರ್ಶೆ ಮಾಡುವ ಮೂಲಕ ಚಿತ್ರರಂಗವನ್ನು ಬೆಳೆಸುವ ಗುಣ ಕನ್ನಡಿಗರಿಗೆ ಇದೆ ಎಂದು ಪೆಳ್ಳಿ ಸಂದಡಿ 2 ತೆಲುಗು ಸಿನಿಮಾದ ಹೀರೋ ರೋಷನ್ ಶ್ರೀಕಾಂತ್ ಹೇಳಿದರು .

ಅವರು ಸಮೀಪದ ವಡ್ಡರಹಟ್ಟಿ ಕ್ಯಾಂಪ್ ನಿವಾಸಿಗಳಿಂದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.

ನಮ್ಮ ತಂದೆ ಶ್ರೀಕಾಂತ್ ಅವರು ಗಂಗಾವತಿಯ ವಡ್ಡರಹಟ್ಟಿ ಬಸಾಪಟ್ಟಣ ದಲ್ಲಿ ಜನಿಸಿ ಬೆಳೆದು ನಂತರ ತೆಲುಗು ಸಿನಿಮಾದಲ್ಲಿ ಹೆಸರು ಮಾಡಲು ಕನ್ನಡಿಗರು ಕಾರಣರಾಗಿದ್ದಾರೆ .ಈಗ ನಾನು ಪೆಳ್ಳಿ ಸಂದಡಿ 2 ತೆಲುಗು ಸಿನಿಮಾದಲ್ಲಿ ಪ್ರಥಮವಾಗಿ ಹೀರೋ ಆಗಿ ನಟನೆ ಮಾಡಿದ್ದು ಆಂಧ್ರಪ್ರದೇಶ ,ತೆಲಂಗಾಣ , ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಸಿನಿಮಾ ಭರ್ಜರಿಯಾಗಿ ಓಡುತ್ತಿದೆ .

ಈ ಸಂದರ್ಭದಲ್ಲಿ ಗಂಗಾವತಿಯ ಬಸಾಪಟ್ಟಣ ವಡ್ಡರಹಟ್ಟಿ ಗ್ರಾಮದಲ್ಲಿರುವ ನಮ್ಮ ತಂದೆ ಅವರ ನಿವಾಸಕ್ಕೆ ಭೇಟಿ ನೀಡಿ ಸ್ಥಳೀಯ ಜನರೊಂದಿಗೆ ಆಶೀರ್ವಾದ ಪಡೆಯುತ್ತಿರುವುದು ಸಂತೋಷವಾಗಿದೆ .ತೆಲುಗು ಸಿನಿಮಾ ರಂಗದಲ್ಲಿ ಇನ್ನಷ್ಟು ಹೆಸರು ಮಾಡಲು ತಂದೆಯವರ ಆಶೀರ್ವಾದ ಇದೆ ಅವರ ಅಭಿಮಾನಿಗಳ ಆಶೀರ್ವಾದ ಇದೆ ಮುಂದೊಂದು ದಿನ ಕನ್ನಡದಲ್ಲಿಯೂ ಅವಕಾಶ ಸಿಕ್ಕರೆ ನಟನೆ ಮಾಡುವುದಾಗಿ ರೋಶನ್ ಹೇಳಿದರು .

ಇದನ್ನೂ ಓದಿ :ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಈ ಸಂದರ್ಭದಲ್ಲಿ ನಟ ಶ್ರೀಕಾಂತ್ ,ಅಭಿಮಾನಿಗಳಾದ ಸಂಕ್ರಾಂತಿ ವೆಂಕಟೇಶ್ವರರಾವ್ ದುರ್ಗಾ ರಾವ್ ಸೇರಿದಂತೆ ನೂರಾರು ಜನರು ಇದ್ದರು.

ಟಾಪ್ ನ್ಯೂಸ್

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.