ಮರೀನಾ ಬೀಚ್ನಲ್ಲಿ ಕರುಣಾ ಸ್ಮಾರಕ
Team Udayavani, Nov 8, 2021, 11:00 PM IST
ಚೆನ್ನೈ: ಡಿಎಂಕೆಯ ಹಿರಿಯ ನಾಯಕ ದಿ.ಎಂ.ಕೆ.ಕರುಣಾನಿಧಿ ಅವರ ಸ್ಮಾರಕ ಚೆನ್ನೈನ ಮರೀನಾ ಬೀಚ್ನಲ್ಲಿ ಸ್ಥಾಪಿಸಲು ತಮಿಳುನಾಡು ಸರ್ಕಾರ ಆದೇಶ ಹೊರಡಿಸಿದೆ.
ಒಟ್ಟು 2.21 ಎಕರೆ ಪ್ರದೇಶದಲ್ಲಿ 39 ಕೋಟಿ ರೂ.ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತದೆ. ಚೆನ್ನೈ ಮಹಾನಗರ ಪಾಲಿಕೆಯ ಯೋಜನಾ ಪ್ರಾಧಿಕಾರಕ್ಕೆ ಸ್ಮಾರಕದ ನೀಲ ನಕ್ಷೆಯನ್ನು ಸಲ್ಲಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ.
ಈ ಮೂಲಕ ಅದು ಕರಾವಳಿ ತೀರ ರಕ್ಷಣಾ ನಿಯಮಗಳ ವ್ಯಾಪ್ತಿಯಲ್ಲಿ ಇದೆಯೇ ಎಂಬ ಬಗ್ಗೆ ಪರಿಶೀಲಿಸಲೂ ಸೂಚಿಸಿದೆ. ಆದರೆ, ಸರ್ಕಾರದ ನಿರ್ಧಾರಕ್ಕೆ ಸಾರ್ವಜನಿಕರು ಸಾಮಾಜಿರ ಜಾಲತಾಣಗಳಲ್ಲಿ ಆಕ್ಷೇಪ ಮಾಡಿದ್ದಾರೆ.
ಇದನ್ನೂ ಓದಿ:ಹಣಕಾಸಿನ ಒಳಗೊಳ್ಳುವಿಕೆ : ಚೀನಾವನ್ನೇ ಹಿಂದಿಕ್ಕಿದ ಭಾರತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ