RTO: ವಾಹನಗಳ ಟ್ರ್ಯಾಕಿಂಗ್‌ ಸಾಧನ, ಪ್ಯಾನಿಕ್‌ ಬಟನ್‌ ಅಳವಡಿಕೆಗೆ ಅನುಮೋದನೆ

ಡಿ. 1ರಿಂದಲೇ ವಾಹನಗಳಿಗೆ ಸಾಧನ ಅಳವಡಿಕೆ ಕಾರ್ಯ ಪ್ರಾರಂಭ

Team Udayavani, Nov 28, 2023, 11:40 PM IST

cars

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರದ 60:40ರ ಅನುಪಾತದ ಸಹಭಾಗಿತ್ವದಲ್ಲಿ ಸಾರ್ವಜನಿಕ ಸೇವಾ ವಾಹನಗಳಿಗೆ ಪ್ರಮಾಣೀಕೃತ ವಾಹನ ಸ್ಥಳ ಟ್ರ್ಯಾಕಿಂಗ್‌ ಸಾಧನ ಮತ್ತು ಎಮರ್ಜೆನ್ಸಿ ಪ್ಯಾನಿಕ್‌ ಬಟನ್‌ ಅಳಡಿಕೆಗೆ ಆಡಳಿತಾತ್ಮಕ ಅನುಮೋದನೆ ನೀಡಿ ಸರಕಾರ ಆದೇಶ ಹೊರಡಿಸಿದೆ.

ಈ ಯೋಜನೆಯನ್ನು 30.35 ಕೋಟಿ ರೂ.ನಲ್ಲಿ ಕೈಗೊಳ್ಳಲಾಗುತ್ತಿದೆ. ಡಿ. 1ರಿಂದಲೇ ವಾಹನಗಳಿಗೆ ಸಾಧನ ಅಳವಡಿಕೆ ಕಾರ್ಯ ಪ್ರಾರಂಭವಾಗಲಿದೆ. ವರ್ಷದ ಒಳಗೆ ಸಾಧನಗಳ ಅವಡಿಕೆಗೆ ಕಾಲಮಿತಿ ಹೇರಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ಸಾರ್ವಜನಿಕ ವಾಹನಗಳಿಗೆ ಈ ಸಾಧನಗಳನ್ನು ಅಳವಡಿಸಲು ಜಿಎಸ್‌ಟಿ ಹೊರತುಪಡಿಸಿ 7,900 ರಿಂದ 8,000 ರೂ.ವರೆಗೆ ದರ ನಿಗದಿಪಡಿಸಲು 13 ಕಂಪೆನಿಗಳ ಪ್ರತಿನಿಧಿಗಳು ಕೋರಿದ್ದರು.

ಈ ಹಿನ್ನೆಲೆಯಲ್ಲಿ ಸಾರಿಗೆ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವರವಾಗಿ ಚರ್ಚಿಸಿ ಪ್ರಮಾಣೀಕೃತ ವಾಹನ ಸ್ಥಳ ಟ್ರ್ಯಾಕಿಂಗ್‌ ರ್ಯಾಕಿಂಗ್‌ ಸಾಧನ ಮತ್ತು ಎಮರ್ಜೆನ್ಸಿ ಪ್ಯಾನಿಕ್‌ ಬಟನ್‌ ಅಳವಡಿಕೆಗೆ ಸ್ಪರ್ಧಾತ್ಮಕ ದರವಾಗಿ 7,599 ರೂ.ಅನ್ನು (ಜಿಎಸ್‌ಟಿ ಹೊರತುಪಡಿಸಿ) ನಿಗದಿಪಡಿಸಲಾಗಿದೆ ಎಂದಿದ್ದಾರೆ.

ಯೋಜನೆ ತ್ವರಿತವಾಗಿ ಅನುಷ್ಠಾನಗೊಳಿಸಬೇಕಾಗಿರುವುದರಿಂದ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಈ ಯೋಜನೆಗೆ ಒಳಪಡುವ ವಾಹನಗಳನ್ನು ಅರ್ಹತಾ ಪತ್ರ ನವೀಕರಣಕ್ಕೆ ಹಾಜರುಪಡಿಸಿದ ಸಮಯದಲ್ಲಿ ಪ್ರಮಾಣೀಕೃತ ವಾಹನ ಸ್ಥಳ ಟ್ರ್ಯಾಕಿಂಗ್‌ ರ್ಯಾಕಿಂಗ್‌ ಸಾಧನ, ಎಮರ್ಜೆನ್ಸಿ ಪ್ಯಾನಿಕ್‌ ಬಟನ್‌ ಸಾಧನಗಳನ್ನು ಅಳವಡಿಸಿರುವ ಬಗ್ಗೆ ಅರ್ಹತಾ ಪತ್ರ ನವೀಕರಿಸಬಹುದಾಗಿದೆ ಎಂದು ಹೇಳಿದ್ದಾರೆ

ಕಾಲಮಿತಿ ನಿಗದಿ
ರಾಜ್ಯದಲ್ಲಿ ಈ ಯೋಜನೆಯು ಪ್ರಾರಂಭವಾದಾಗಿನಿಂದ ಒಂದು ವರ್ಷದ ಅವಧಿಯಲ್ಲಿ ಅರ್ಹ ವಾಹನಗಳು -ಪ್ರಮಾಣೀಕೃತ ವಾಹನ ಸ್ಥಳ ಟ್ರ್ಯಾಕಿಂಗ್‌ ರ್ಯಾಕಿಂಗ್‌ ಸಾಧನ ಮತ್ತು ಎಮರ್ಜೆನ್ಸಿ ಪ್ಯಾನಿಕ್‌ ಬಟನ್‌ ಅಳಡಿಸಿಕೊಳ್ಳಲು ಕಾಲಮಿತಿ ನಿಗದಿಪಡಿಸಲಾಗಿದೆ. ರಾಜ್ಯದಲ್ಲಿನ ಸಾರ್ವಜನಿಕ ಸೇವಾ ವಾಹನಗಳಿಗೆ ಹಾಗೂ ರಾಷ್ಟ್ರೀಯ ರಹದಾರಿ ಹೊಂದಿರುವ ಸರಕು ಸಾಕಾಣಿಕೆ ವಾಹನಗಳಿಗೆ ಸಾಧನಗಳ ಅಳವಡಿಕೆ ಕಾರ್ಯ ಯೋಜನೆ ಪ್ರಾರಂಭಿಸಲು ಸೂಕ್ತ ಆದೇಶ ಹೊರಡಿಸಲಾಗಿದೆ ಎಂದು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.