ಗಿಡಗಂಟಿಗಳಿಂದ ಆವೃತವಾಗಿ ಪಾಳುಬಿದ್ದ ಕಟ್ಟಡ

 ಮಣಿಗೇರಿ: ಸಂಪೂರ್ಣ ಶಿಥಿಲಗೊಂಡ ಅಕ್ಷರ ಕರಾವಳಿ ಸದನ -ನಿರಂತರ ಶಿಕ್ಷಣ ಕೇಂದ್ರದ ಕಟ್ಟಡ

Team Udayavani, Oct 2, 2021, 5:18 AM IST

ವಿಶೇಷ ವರದಿತೆಕ್ಕಟ್ಟೆ : ಹಾರ್ದಳ್ಳಿ ಮಂಡಳ್ಳಿ ಗ್ರಾ.ಪಂ. ವ್ಯಾಪ್ತಿಯ ಮಣಿಗೇರಿ ಎಂಬಲ್ಲಿ ಅಕ್ಷರ ಕರಾವಳಿ ಸದನದ ನಿರಂತರ ಶಿಕ್ಷಣ
ಕೇಂದ್ರದ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು ನಿರ್ವಹಣೆ ಇಲ್ಲದೆ ಸೊರಗಿದೆ.

1994 ಎ.15ರಂದು ಅಂದಿನ ಕುಂದಾಪುರದ ಮಾಜಿ ಶಾಸಕ ಕೆ. ಪ್ರತಾಪ್‌ಚಂದ್ರ ಅವರು ಉದ್ಘಾಟಿಸಿ ಗ್ರಾಮೀಣ ಭಾಗದ ಜನತೆಗೆ ನಿರಂತರ ಸಾಕ್ಷರತ ಶಿಕ್ಷಣ ನೀಡುವ ನಿಟ್ಟಿನಿಂದ ಆರಂಭವಾದ ಈ ಕಟ್ಟಡದ ಮೇಲ್ಛಾವಣಿ ಧರಾಶಾಯಿಯಾಗಿ ಸಂಪೂರ್ಣ ಶಿಥಿಲಗೊಂಡು ಗಿಡಗಂಟಿಗಳಿಂದ ಆವೃತ ವಾಗಿದೆ. ಪ್ರಸ್ತುತ ಇದು ಮಣಿಗೇರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿದ್ದು ಅನ್ಯ ಚಟುವಟಿಕೆಗಳ ಆಶ್ರಯ ತಾಣವಾಗಿದೆ.

1992ರಲ್ಲಿ ತೆಂಗಿನ ಗರಿಯ ಚಪ್ಪರದಡಿಯಲ್ಲಿ ಆರಂಭವಾದ ಈ ಕೇಂದ್ರಕ್ಕೆ 1994ರಲ್ಲಿ ಕಟ್ಟಡ ನಿರ್ಮಾಣವಾಗಿ ಕೇಂದ್ರ ಸರಕಾರದ ಸಾಕ್ಷರತ ಆಂದೋಲನದಡಿ ಯಲ್ಲಿ ಪರಿಸರದ ವಯಸ್ಕರಿಗಾಗಿ ರಾತ್ರಿ ಶಾಲೆ (ವಯಸ್ಕರ ಶಿಕ್ಷಣ) ಆರಂಭ ವಾಗಿ ಅನಂತರ ಹಿಂದುಳಿದ ಅನಕ್ಷರಸ್ಥರ ಮಕ್ಕಳಿಗೂ ಕೂಡ ಶಿಕ್ಷಣದ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿತ್ತು. ಅನಂತರ ಸ್ಥಳೀಯಸಂಘ ಸಂಸ್ಥೆಗಳ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮ ಸೇರಿದಂತೆ ಪ್ರತೀ ಶುಕ್ರವಾರ ಭಜನ ಕಾರ್ಯಕ್ರಮ ನಡೆಯುತ್ತಿತ್ತು. ಅನಂತರ ಸಮೀಪದಲ್ಲಿ ಇರುವ ಕಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳು ಸೇರ್ಪಡೆಗೊಂಡಾಗ ಇಲ್ಲಿ ಚಟುವಟಿಕೆ ನಿಂತುಹೋಗಿದೆ.

ಇದನ್ನೂ ಓದಿ:ಸಿಂದಗಿ ಉಪ ಚುನಾವಣೆ : ನಾಜಿಯಾ ಶಕೀಲಾ ಅಂಗಡಿ ಜೆಡಿಎಸ್ ಅಭ್ಯರ್ಥಿ

ಫ‌ಲಕದ ಮೂಲ ಸ್ವರೂಪ ಮಾಯ
ಹಿಂದೆ ಬಿದ್ಕಲ್‌ಕಟ್ಟೆ ಮಂಡಲ ಪಂಚಾಯತ್‌ ಇರುವ ಸಂದರ್ಭ ದಲ್ಲಿ ಮಾಜಿ ಅಧ್ಯಕ್ಷ ಎಂ. ಆನಂದ ಶೆಟ್ಟಿ ಅವರ ಅವಧಿಯಲ್ಲಿ ಸ್ಥಾಪಿತಗೊಂಡ ಈ ಕೇಂದ್ರದಲ್ಲಿ ಕಲಿಕೆ ಚಟುವಟಿಕೆಗೆ ಪೂರಕವಾಗಿ ಗೋಡೆಗೆ ಅಳವಡಿಸಿದ ಕರಿಹಲಗೆ (ಬ್ಲಾಕ್‌ ಬೋರ್ಡ್‌) ಹಾಗೂ ವಿವಿಧ ಇಲಾಖೆಯಿಂದ ನಡೆದಿರುವ ಕಾಮಗಾರಿಯ ವಿವರ ಒಳಗೊಂಡಿರುವ ಫಲಕಗಳ ಮೂಲ ಸ್ವರೂಪ ಮಾಯವಾಗಿದೆ.

ಅನುದಾನದ ಕೊರತೆ
ಈ ಹಿಂದೆ ಈ ಶಿಕ್ಷಣ ಕೇಂದ್ರದಲ್ಲಿ ನಿರಂತರ ಕಲಿಕೆ ಚಟುವಟಿಕೆಗಳು ನಡೆಯುತ್ತಿದ್ದವು. ಆದರೆ ಬದಲಾದ ವ್ಯವಸ್ಥೆಯಲ್ಲಿ ಇದು ಕಡಿಮೆಯಾಗುತ್ತಾ ಬಂದಿದ್ದು, ಕಟ್ಟಡಗಳ ಮೇಲ್ಛಾವಣಿ ಶಿಥಿಲಗೊಂಡಿದೆ. ಇದರ ಬಗ್ಗೆ ಗ್ರಾ.ಪಂ.ನಲ್ಲಿ ಚರ್ಚಿಸಲಾಗಿದೆ. ಆದರೆ ಕಟ್ಟಡ ನಿರ್ವಹಣೆಗೆ ಬೇಕಾಗುವಷ್ಟು ಅನುದಾನದ ಕೊರತೆ ಇರುವುದರಿಂದ ಈ ಹಿಂದೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೂ ತರಲಾಗಿದೆ.
-ರೇಖಾ, ಪಿಡಿಒ,
ಹಾರ್ದಳ್ಳಿ ಮಂಡಳ್ಳಿ ಗ್ರಾ.ಪಂ.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.