ಕೆಕೆಆರ್ ವಿರುದ್ಧ ಅಸಮಾಧಾನ ಹೊರಹಾಕಿದ ರಸ್ಸೆಲ್

ಈ ಐಪಿಎಲ್ ನಲ್ಲಿ ನಾವು ಕೆಟ್ಟ ಆಟ ಆಡುತ್ತಿದ್ದೇವೆ

Team Udayavani, Apr 28, 2019, 12:19 PM IST

andre-rusrrel

ಕೋಲ್ಕತ್ತಾ: ನಮ್ಮದು ಉತ್ತಮ ತಂಡ, ಆದರೆ ಕೆಲವು ಕೆಟ್ಟ ತೀರ್ಮಾನಗಳಿಂದ ನಾವು ಸೋಲುತ್ತಿದ್ದೇವೆ ಎಂದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಅಲ್ ರೌಂಡರ್ ಅಂದ್ರೆ ರಸ್ಸೆಲ್ ಅಭಿಪ್ರಾಯ ಪಟ್ಟಿದ್ದಾರೆ.

ಪ್ರಸ್ತುತ ಐಪಿಎಲ್ ನಲ್ಲಿ ಕೋಲ್ಕತ್ತಾ ತಂಡದ ಪ್ರದರ್ಶನ ಕಳಪೆ ಮಟ್ಟದಲ್ಲಿದೆ. ಅಂಕ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿರುವ ಶಾರುಖ್ ಖಾನ್ ಒಡೆತನದ ಕೆಕೆಆರ್ ತಂಡ ಸತತ ಆರು ಪಂದ್ಯಗಳಲ್ಲಿ ಸೋಲನುಭವಿಸಿದೆ.

ತಂಡದ ಸತತ ಸೋಲುಗಳ ಬಗ್ಗೆ ಮಾತನಾಡಿದ ರಸ್ಸೆಲ್, ನಮ್ಮದು ಉತ್ತಮ ತಂಡ. ಬಲಿಷ್ಠ ಆಟಗಾರರು ನಮ್ಮ ತಂಡದಲ್ಲಿದ್ದಾರೆ. ಆದರೆ ಸಮಯಯಕ್ಕೆ ಸರಿಯಾದ ನಿರ್ಧಾರ ಕೈಗೊಳ್ಳುವಲ್ಲಿ ವಿಫಲರಾಗಿರುವುದೇ ನಮ್ಮ ಈ ಸೋಲಿಗೆ ಕಾರಣ. ಕೆಲವು ಪಂದ್ಯಗಳನ್ನು ನಾವು ಗೆಲ್ಲಬಹುದಾಗಿತ್ತು. ಬೌಲರ್ ಗಳು ನಿರ್ಣಾಯಕ ಸಮಯದಲ್ಲಿ ಸರಿಯಾದ ಬೌಲಿಂಗ್ ಮಾಡದೇ ಇರುವುದು ಮತ್ತು ಯಾವ ಬೌಲರ್ ಯಾವ ಹಂತದಲ್ಲಿ ಬಾಲ್ ಹಾಕಬೇಕು ಎಂಬ ತಪ್ಪು ನಿರ್ಧಾರಗಳು ನಮ್ಮನ್ನು ಸೋಲು ಕಾಣುವಂತೆ ಮಾಡಿದವು ಎಂದರು.

ಮುಂದುವರಿದು ಮಾತನಾಡಿದ ಕೆರಿಬಿಯನ್ ಆಟಗಾರ ರಸ್ಸೆಲ್, ನಮ್ಮ ಬ್ಯಾಟಿಂಗ್ ಅಸ್ಥಿರತೆ ಬಗ್ಗೆ ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಆದರೆ ನಮಗೆ ಬ್ಯಾಟಿಂಗ್ ನಲ್ಲಿ ಯಾವುದೇ ಸಮಸ್ಯೆ ಇಲ್ಲ. ಬ್ಯಾಟ್ಸಮನ್ ಗಳು ಉತ್ತಮ ರನ್ ಕಲೆ ಹಾಕುತ್ತಿದ್ದಾರೆ. ಆದರೆ ಎದುರಾಳಿ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕಲು ಸಾಧ್ಯವಾಗುತ್ತಿಲ್ಲ ಎಂದರು.


ನಾವು ಬೌಲರ್ ಗಳಾಗಿ ಯಾವಾಗ ಉತ್ತಮ ಬೌಲಿಂಗ್ ಮಾಡುವುದಿಲ್ಲವೋ, ಯಾವಾಗ ಕೈಗೆ ಬಂದ ಕ್ಯಾಚ್ ಗಳನ್ನು ಕೈ ಚೆಲ್ಲುತ್ತೇವೋ, ಆಗ ಗೆಲುವು ಹೇಗೆ ಸಾಧ್ಯ ? ಈ ಐಪಿಎಲ್ ನಲ್ಲಿ ನಾವು ಕೆಟ್ಟ ಆಟ ಆಡುತ್ತಿದ್ದೇವೆ. ನಾವು ಪ್ರತಿಸಲ ಒಂದೇ ರೀತಿಯಲ್ಲಿ ಪಂದ್ಯ ಸೋಲುತ್ತಿದ್ದೇವೆ. ಇದು ನಿರಾಶಾದಾಯಕ ಎಂದು ಬೇಸರ ವ್ಯಕ್ತ ಪಡಿಸಿದರು.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಅಲ್ ರೌಂಡರ್ ಆಗಿರುವ ಅಂದ್ರೆ ರಸ್ಸೆಲ್ ಈ ಐಪಿಎಲ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿದ್ದಾರೆ. ಆಡಿರುವ 11 ಪಂದ್ಯಗಳಿಂದ 406 ರನ್ ಗಳಿಸಿದ್ದಾರೆ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.