Sabarimala: ದರ್ಶನಕ್ಕೆ ಇನ್ನು ಕೇವಲ ಆನ್ಲೈನ್ ಬುಕಿಂಗ್
10ರಿಂದ ದರ್ಶನಕ್ಕೆ ಸ್ಥಳದಲ್ಲೇ ಬುಕ್ಕಿಂಗ್ ವ್ಯವಸ್ಥೆ ಇಲ್ಲ
Team Udayavani, Jan 4, 2024, 11:32 PM IST
ತಿರುವನಂತಪುರ: ಮಕರ ಜ್ಯೋತಿಗಾಗಿ ಶಬರಿಮಲೆಗೆ ಆಗಮಿಸುತ್ತಿರುವ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಹೊಸ ನಿಯಮ ಜಾರಿಗೊಳಿಸಿದ್ದು, ಜ.10ರಿಂದ ಸರತಿ ಸಾಲಿನಲ್ಲಿ ನಿಲ್ಲಲು ದೇವಾಲಯದ ಪ್ರದೇಶದಲ್ಲಿ(ಸ್ಥಳದಲ್ಲೇ) ಮಾಡುವ ಬುಕಿಂಗ್ ಅನ್ನು ನಿರ್ಬಂಧಿಸಿದೆ.
ಇದಕ್ಕಾಗಿ ಮೊದಲೇ ಆನ್ಲೈನ್ ಬುಕಿಂಗ್ ಮಾಡ ಬೇಕೆಂಬ ನಿಯಮವನ್ನು ಕಡ್ಡಾಯಗೊಳಿಸಿದೆ. ಇದರೊಂದಿಗೆ ಮಕರಜ್ಯೋತಿ ಕಾಣಿಸುವ ದಿನ ಆನ್ಲೈನ್ ಬುಕಿಂಗ್ಗೂ ಮಿತಿ ವಿಧಿಸಲಾಗಿದ್ದು, ಜ.14ರಂದು 50,000 ಮಂದಿಗೆ ಮಾತ್ರ ದರ್ಶನಕ್ಕೆ ಟಿಕೆಟ್ ಹಾಗೂ ಜ.15ರಂದು 40,000 ಮಂದಿಗೆ ಮಾತ್ರ ಆನ್ಲೈನ್ನಲ್ಲಿ ಬುಕಿಂಗ್ ಮಾಡಲು ಅವಕಾಶವಿದೆ ಎಂಬುದಾಗಿಯೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ