Kerala: ಇಂದು ಶಬರಿಮಲೆ ದೇಗುಲ ಓಪನ್
Team Udayavani, Nov 16, 2023, 12:02 AM IST
ಪತ್ತನಂತಿಟ್ಟ: ಮಂಡಲ-ಮಕರವಿಳಕ್ಕು ಯಾತ್ರೆ ಆರಂಭದ ಹಿನ್ನೆಲೆಯಲ್ಲಿ ಗುರುವಾರ ಸಂಜೆ 5 ಗಂಟೆಗೆ ಕೇರಳದ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲದ ಬಾಗಿಲುಗಳು ತೆರೆಯಲಿವೆ. ತೀರ್ಥಯಾತ್ರೆ ಅಂಗವಾಗಿ ದೊಡ್ಡ ಸಂಖ್ಯೆಯ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಆಗಮಿಸುವ ಹಿನ್ನೆಲೆಯಲ್ಲಿ ಜನಸಂದಣಿ ನಿಯಂತ್ರಿಸಲು ಡೈನಾಮಿಕ್ ಕ್ಯೂ ನಿಯಂತ್ರಣ ವ್ಯವಸ್ಥೆ ಅಳವಡಿಲಾಗಿದೆ.
ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ, ತಂಗುವ ವ್ಯವಸ್ಥೆ, ದೇಗುಲದ ಬಳಿ 132 ಶೌಚಾಲಯಗಳು, ಐಸಿಯು ಸೇರಿದಂತೆ ಎಲ್ಲ ಸೌಲಭ್ಯಗಳು ಇರುವ ಆಸ್ಪತ್ರೆ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ವ್ಯವಸ್ಥೆಗಳು ಸಿದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಬರಿಮಲೆಗಾಗಿ ವಿಶೇಷವಾಗಿ ಕೇರಳ ರಸ್ತೆ ಸಾರಿಗೆ ನಿಗಮವು 473 ಬಸ್ಗಳ ಕಾರ್ಯಾಚರಣೆ ಆರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ