Sachin Tendulkar: ಸಚಿನ್ ಚುನಾವಣ ಆಯೋಗದ ಪ್ರತಿನಿಧಿ
Team Udayavani, Aug 22, 2023, 11:39 PM IST
ಹೊಸದಿಲ್ಲಿ: ದೇಶದ ಚುನಾವಣ ಪ್ರಕ್ರಿ ಯೆಯಲ್ಲಿ ಯುವ ಜನರು ಹೆಚ್ಚಿನ ರೀತಿ ಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಲು ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಅವರನ್ನು “ರಾಷ್ಟ್ರೀಯ ಪ್ರತಿನಿಧಿ’ಯನ್ನಾಹಿ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಭಾರತದ ಚುನಾವಣ ಆಯೋಗ ಮತ್ತು ತೆಂಡುಲ್ಕರ್ ನಡುವೆ ಬುಧವಾರ ಒಪ್ಪಂದಕ್ಕೆ ಸಹಿ ಹಾಕಲಾಗುತ್ತದೆ. ಒಟ್ಟು ಮೂರು ವರ್ಷಗಳ ಅವಧಿಯದ್ದಾಗಿರಲಿದೆ. ತೆಂಡುಲ್ಕರ್ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮತ ಪ್ರಮಾಣ ಹೆಚ್ಚಿಸುವುದೇ ಇದರ ಉದ್ದೇಶವಾಗಿದೆ.
ನಗರ ಮತ್ತು ಗ್ರಾಮೀಣ ಪ್ರದೇಶದ ಯುವ ಮತದಾರರು ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡದೇ ಇರುವಲ್ಲಿನ ಹಿಂಜರಿಕೆಯ ಅಂಶಗಳ ಪತ್ತೆ ಹಚ್ಚಲು ಪ್ರಯತ್ನಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ