ಬೆಲ್ಜಿಯಂನಿಂದ ಜರ್ಮನಿಯತ್ತ ಸದ್ಗುರು ಪಯಣ
Team Udayavani, Apr 13, 2022, 6:20 AM IST
ಬ್ರುಸೆಲ್ಸ್: “ಮಣ್ಣು ಉಳಿಸಿ’ ಅಭಿಯಾನದ ಭಾಗವಾಗಿ 26 ರಾಷ್ಟ್ರಗಳಿಗೆ ಏಕಾಂಗಿ ಸಂಚಾರ ನಡೆಸುತ್ತಿರುವ ಸದ್ಗುರು ಜಗ್ಗಿ ವಾಸುದೇವ ಅವರು ಮಂಗಳವಾರ ಬೆಲ್ಜಿಯಂನಿಂದ ಹೊರಟು ಜರ್ಮನಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಬೆಲ್ಜಿಯಂನ ರಾಜಧಾನಿ ಬ್ರುಸೆಲ್ಸ್ನಿಂದ ಹೊರಡುವುದಕ್ಕೂ ಮೊದಲು ಪ್ರಸಿದ್ಧ ಪ್ರವಾಸಿ ತಾಣವಾದ ಆಟೋಮಿಯಂಗೆ ತೆರಳಿದ ಸದ್ಗುರು ಅಲ್ಲಿ ಜನರನ್ನುದ್ದೇಶಿ ಮಾತನಾಡಿದರು.
ಇದನ್ನೂ ಓದಿ:ಬಾಲಿವುಡ್ನ ಆಲಿಯಾ ಭಟ್ -ರಣಬೀರ್ ಕಪೂರ್ ಮದುವೆ ಮುಂದೂಡಿಕೆ?
“ಮಣ್ಣಿನ ರಕ್ಷಣೆ ಮಾಡುವಲ್ಲಿ ಯುರೋಪಿಯನ್ ಒಕ್ಕೂಟದ ರಾಜಧಾನಿ ಎಂದು ಕರೆಸಿಕೊಂಡಿರುವ ಬ್ರುಸೆಲ್ಸ್ನ ಜನರಿಗೆ ಹೆಚ್ಚಿನ ಜವಾಬ್ದಾರಿಯಿದೆ’ ಎಂದು ಅವರು ಹೇಳಿದರು.
ಬುಧವಾರ ಜರ್ಮನಿ ತಲುಪಲಿರುವ ಸದ್ಗುರು ಅಲ್ಲಿ ವಿಶ್ವಸಂಸ್ಥೆಯಲ್ಲಿ ಮಾತನಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ