ಮೃಗಾಲಯಗಳಲ್ಲಿ ಸುರಕ್ಷತೆ ಕೈಗೊಳ್ಳಲಾಗಿದೆ: ಸರ್ಕಾರದಿಂದ ಮಾಹಿತಿ


Team Udayavani, Apr 10, 2020, 5:37 AM IST

ಮೃಗಾಲಯಗಳಲ್ಲಿ ಸುರಕ್ಷತೆ ಕೈಗೊಳ್ಳಲಾಗಿದೆ: ಸರ್ಕಾರದಿಂದ ಮಾಹಿತಿ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ರಾಷ್ಟ್ರೀಯ ಉದ್ಯಾನವನ ಹಾಗೂ ಮೈಸೂರು ಮೃಗಾಲಯ ಸೇರಿದಂತೆ ರಾಜ್ಯದ 9 ಮೃಗಾಲಯ ಹಾಗೂ ಪ್ರಾಣಿ ಸಂಗ್ರಹಾಲಯಗಳಲ್ಲಿರುವ ಒಟ್ಟು 5,247 ಪ್ರಾಣಿ ಪಕ್ಷಿಗಳ ರಕ್ಷಣೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕೋವಿಡ್ 19 ವೈರಸ್‌ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರದ ಪರ ವಕೀಲರು ಗುರುವಾರ ಲಿಖೀತ ಹೇಳಿಕೆ ಸಲ್ಲಿಸಿ ಈ ಮಾಹಿತಿ ನೀಡಿದರು.

ಕರ್ನಾಟಕ ಮೃಗಾಲಯ ಪ್ರಾಧಿಕಾರದ ವ್ಯಾಪ್ತಿಗೆ ಬರುವ ಎಲ್ಲಾ 9 ಮೃಗಾಲಯ ಹಾಗೂ ಪ್ರಾಣಿ ಸಂಗ್ರಹಾಲಯಗಳಲ್ಲಿ ಮಾ.15ರಿಂದ ಏ.14ರವರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಈ ಮೃಗಾಲಯಗಳಲ್ಲಿ 2,825 ಸಸ್ತನಿಗಳು, 1,703 ಪಕ್ಷಿಗಳು ಮತ್ತು 717 ಸರಿಸೃಪಗಳು ಸೇರಿದಂತೆ ಒಟ್ಟು 5,247 ವನ್ಯಜೀವಿಗಳಿವೆ. ಇದಲ್ಲದೇ, 51 ಹುಲಿ, 33 ಸಿಂಹ, 96 ಚಿರತೆ, 15 ಕಾಡುಬೆಕ್ಕು ಸೇರಿದಂತೆ 308 ಅಪರೂಪದ ಪ್ರಾಣಿಗಳಿವೆ. ಅವುಗಳ ರಕ್ಷಣೆಗೆ ಮತ್ತು ಕೋವಿಡ್‌-19 ಸೋಂಕು ಹರಡದಂತೆ ಎಲ್ಲಾ ಜೈವಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇನ್ನೂ ಆನೆ ಶಿಬಿರಗಳಲ್ಲಿ ಮಾವುತರು ಹಾಗೂ ಕಾವಾಡಿಗರ ಮೂಲಕ ಆನೆಗಳಿಗೆ ಕೋವಿಡ್‌-19 ಸೋಂಕು ತಗುಲದಂತೆ ಕ್ರಮ ಜರುಗಿಸಲಾಗಿದೆ. ಮೃಗಾಲಯದಲ್ಲಿ ಪ್ರಾಣಿಗಳ ವಾಸಸ್ಥಾನ ಸ್ವತ್ಛಗೊಳಿಸಿ, ಸ್ಯಾನಿಟೈಸ್‌ ಮಾಡಲಾಗುತ್ತಿದೆ, ರೋಗನಿರೋಧಕ ಔಷಧಿ ಕೊಡಲಾಗುತ್ತಿದೆ. ಪ್ರವೇಶದ್ವಾರದಲ್ಲಿ ರೋಗಾಣು ನಿರೋಧಕ ದ್ರಾವಣ ಪ್ರತಿದಿನ ಸಿಂಪಡಿಸಲಾಗುತ್ತಿದೆ. ಮೃಗಾಲಯ ಸಿಬ್ಬಂದಿಗೆ ಕೋವಿಡ್‌-19 ಸೂಕ್ತ ಜಾಗೃತಿ ಮೂಡಿಸಲಾಗುತ್ತಿದೆ. ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್‌ ನೀಡಲಾಗಿದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.