ಸಾಗರ: ಎಪಿಎಂಸಿ ಆವರಣದಲ್ಲಿ ಅಗ್ನಿ ಆಕಸ್ಮಿಕ
Team Udayavani, Feb 26, 2022, 6:15 PM IST
ಸಾಗರ: ಇಲ್ಲಿನ ಎಪಿಎಂಸಿ ಆವರಣದ ಆಪ್ಸ್ಕೋಸ್ ಎದುರಿನ ಭಾಗದಲ್ಲಿ ಶನಿವಾರ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಅಗ್ನಿ ಶಾಮಕದಳದ ಕಾರ್ಯಾಚರಣೆಯಿಂದಾಗಿ ತಕ್ಷಣ ಬೆಂಕಿಯನ್ನು ನಂದಿಸಲಾಗಿದೆ.
ಕಾಗೆಯೊಂದು ವಿದ್ಯುತ್ ತಂತಿಗಳ ನಡುವೆ ಸಿಲುಕಿದ ಕಾರಣ ಎಪಿಎಂಸಿ ಕೇಂದ್ರ ಕಚೇರಿ ಪಕ್ಕದ ವಿದ್ಯುತ್ ಟ್ರಾನ್ಸ್ಫಾರ್ಮರ್ನಲ್ಲಿ ಬೆಂಕಿ ಕಾಣಿಸಿ ಪಕ್ಕದ ಕರಡ ಹುಲ್ಲು ಪ್ರದೇಶಕ್ಕೆ ಬೆಂಕಿ ತಗುಲಿದೆ.
ಮಾವು, ಗೇರು ಮೊದಲಾದ ಬೆಳೆಗಳು, ಎಪಿಎಂಸಿ ಪಕ್ಕದ ಹಿತ್ತಲು ಬೆಂಕಿಯಿಂದ ಸುಟ್ಟು ನಾಶವಾಗಿದೆ. ಅಗ್ನಿಶಾಮಕ ದಳದ ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ತಿಮ್ಮಪ್ಪ, ನಂದಕುಮಾರ, ಜಯಂತ, ಸತೀಶ, ಶಿವಾನಂದಸ್ವಾಮಿ, ಚಾಲಕ ಆನಂದ ಮೇದಾರ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ