ಐಕಳಬಾವ ಕಾಂತಾಬಾರೆ – ಬೂದಾಬಾರೆ ಕಂಬಳ: ಡಾ| ರಾಜೇಂದ್ರ ಕುಮಾರ್‌ಗೆ “ಸಹಕಾರಿ ಸಾರಥಿ’ ಪ್ರದಾನ


Team Udayavani, Feb 5, 2023, 11:57 PM IST

ಐಕಳಬಾವ ಕಾಂತಾಬಾರೆ – ಬೂದಾಬಾರೆ ಕಂಬಳ: ಡಾ| ರಾಜೇಂದ್ರ ಕುಮಾರ್‌ಗೆ “ಸಹಕಾರಿ ಸಾರಥಿ’ ಪ್ರದಾನ

ಕಿನ್ನಿಗೋಳಿ : ಐಕಳದಲ್ಲಿ ನಡೆಯುವ ಕಂಬಳ ಜಾನಪದ ಹಾಗೂ ಧಾರ್ಮಿಕ ಐತಿಹ್ಯದ ಕಂಬಳವಾಗಿದ್ದು ಗ್ರಾಮ ಹಬ್ಬವಾಗಿದೆ. ಐಕಳ ಕಾಂತಾಬಾರೆ – ಬೂದಾಬಾರೆ ಅಂದರೆ ಐಕಳ ಗ್ರಾಮಕ್ಕೆ ಮಾತ್ರವಲ್ಲ ಅದು ಊರಿಗೆ ಸಂಭ್ರಮ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ. ಎನ್‌. ರಾಜೇಂದ್ರ ಕುಮಾರ್‌ ಹೇಳಿದರು.

ಕಂಬಳದ ಸಭಾ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿ, ಐಕಳ ಬಾವ ದೇವಿಪ್ರಸಾದ್‌ ಶೆಟ್ಟಿಯವರು ಅಧ್ಯಕ್ಷರಾದ ಅನಂತರ ಈ ಕಂಬಳಕ್ಕೆ ಹೊಸ ರೂಪು ಸಿಕ್ಕಿದೆ. ಕಂಬಳದ ಮೂಲಕ ತುಳುನಾಡಿನ ಕೀರ್ತಿ ಹರಡಲಿ, ಸರಕಾರದಿಂದ ಕೂಡ ಕಂಬಳಕ್ಕೆ ಸಹಕಾರ ನೀಡುವಂತಾಗಲಿ ಎಂದರು.

ಸಹಕಾರಿ ಸಾರಥಿ ಪುರಸ್ಕಾರ
ಈ ಸಂದರ್ಭ ಕಂಬಳಾಭಿಮಾನಿಗಳ ಪರವಾಗಿ ಡಾ| ಎಂ. ಎನ್‌. ರಾಜೇಂದ್ರ ಕುಮಾರ್‌ ಅವರಿಗೆ ಸಹಕಾರಿ ಸಾರಥಿ ಬಿರುದು ನೀಡಿ ಗೌರವಿಸಲಾಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಅದಾನಿ ಫೌಂಡೇಶನ್‌ನ ಅಧ್ಯಕ್ಷ ಕಿಶೋರ್‌ ಅಳ್ವ, ಉದ್ಯಮಿ ರೋಹನ್‌ ಮೊಂತೆರೋ, ಡಾ| ಟಿ. ರಮಾನಾಥ ಶೆಟ್ಟಿ, ಐಕಳ ಬಾವ ಕುಟುಂಬದ ಹಿರಿಯರಾದ ಶಾಂಭವಿ ಶಂಕರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಮಾಜಿ ಶಾಸಕ ವಿನಯ ಕುಮಾರ್‌ ಸೊರಕೆ, ಮೊದಿನ್‌ ಬಾವ, ನಾಗರಾಜ ಶೆಟ್ಟಿ, ಐವಾನ್‌ ಡಿ’ಸೋಜಾ, ಸಹ ಕಾರಿ ಮಾರಾಟ ಮಂಡಲದ ನಿರ್ದೇಶಕ ಪುಟ್ಟಸ್ವಾಮಿ ಗೌಡ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಮಿಥುನ್‌ ರೈ, ಮಟ್ಟಾರು ರತ್ನಾಕರ ಹೆಗ್ಡೆ, ವಿನಯ ಕುಮಾರ್‌ ಸೂರಿಂಜೆ, ಜಯಕರ ಶೆಟ್ಟಿ ಇಂದ್ರಾಳಿ, ಸಿದ್ದಿಕ್‌, ಶಶಿಕುಮಾರ್‌ ರೈ, ಸುಚರಿತ ಶೆಟ್ಟಿ, ಸಾಂತೂರು ಬಾಸ್ಕರ ಶೆಟ್ಟಿ, ಯಶಪಾಲ್‌ ಸುವರ್ಣ, ಕುಶಲ ಭಂಡಾರಿ ಐಕಳ, ಪ್ರಕಾಶ್‌ ಶೆಟ್ಟಿ ಪಡುಹಿತ್ಲು ಉಪಸ್ಥಿತರಿದ್ದರು.

ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ ಐಕಳ ಬಾವ ಸ್ವಾಗತಿಸಿದರು, ಸಾಯಿನಾಥ ಶೆಟ್ಟಿ ಮತ್ತು ನವೀನ್‌ ಎಡೆ¾ಮಾರ್‌ ನಿರೂಪಿಸಿದರು. ಚಿತ್ತರಂಜನ್‌ ಭಂಡಾರಿ ವಂದಿಸಿದರು.

ನಾಡಹಬ್ಬವಾಗಿ ಕಂಬಳ
ಕಂಬಳ ಬಗ್ಗೆ ಈ ಹಿಂದೆ ಕೇಳಿದ್ದೇನೆ. ಮೂಡುಬಿದಿರೆಯಲ್ಲಿ ಪ್ರಥಮ ಬಾರಿಗೆ ಕಂಬಳ ನೋಡಿದ್ದು ಇದೀಗ ಐಕಳ ಕಂಬಳಕ್ಕೆ ಬಂದಿದ್ದೇನೆ. ಕಂಬಳದ ಬಗ್ಗೆ ಇಲ್ಲಿನ ಜನರು ತೋರಿಸುವ ಒಲವು ವಿಶೇಷವಾಗಿದೆ. ಇದನ್ನು ನಾಡ ಹಬ್ಬವಾಗಿ ಆಚರಿಸುವಂತಾಗಲಿ ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್‌ ಹೇಳಿದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.