ಹಳೆ ಹಾಡು ಬರಹಗಾರ್ತಿ ಶೈಲಜಾ ಹೆಗಡೆ ಅವರಿಗೆ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ


Team Udayavani, Mar 12, 2023, 5:24 PM IST

sahithya 1

ಶಿರಸಿ: ಇಲ್ಲಿನ ಸಾಹಿತ್ಯ ಸಿಂಚನ ಬಳಗದ ವಾರ್ಷಿಕೋತ್ಸವದ ಅಂಗವಾಗಿ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿಯನ್ನು ಸಿದ್ದಾಪುರದ ಮಗೇಗಾರಿನ ಹಳೆ ಹಾಡು ಬರಹಗಾರ್ತಿ ಶೈಲಜಾ ಹೆಗಡೆ ಅವರಿಗೆ ಪ್ರಕಟಿಸಲಾಗಿದೆ ಎಂದು ಬಳಗದ ಮುಖ್ಯಸ್ಥ ಶಿವಪ್ರಸಾದ ಹೀರೇಕೈ ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ ಹಾಗೂ ಕೃತಿಗಳ ಬಿಡುಗಡೆ ಸಮಾರಂಭ ನಗರದ ನೆಮ್ಮದಿ ಕುಟೀರದಲ್ಲಿ ಮಾರ್ಚ್ 19 ರಂದು ಮಧ್ಯಾಹ್ನ ೨.೩೦ಕ್ಕೆ ನಡೆಯಲಿದೆ. ಇದೇ ವೇಳೆ ಹಿರಿಯ ಸಾಹಿತಿ ಹಾಗೂ ಪರ್ತಕರ್ತರಾದ ರಾಜೀವ ಅಜ್ಜಿಬಳ ಅವರ ಸಮುಧ್ಧರಣ ಮತ್ತು ದ್ವೀಪಾಂತರ ಹಾಗೂ ಲತಾ ಹೆಗಡೆ ಬಾಳೆಗದ್ದೆ ಅವರ ನುಡಿಸಿಂಚನ ಕೃತಿ ಬಿಡುಗಡೆ ನಡೆಯಲಿದೆ.
ತಾಲೂಕು ಕಸಾಪ ಅಧ್ಯಕ್ಷ ಸುಬ್ರಾಯ ಜಿ‌.ಭಟ್ ಬಕ್ಕಳ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಹಿರಿಯ ಬರಹಗಾರರಾದ ಎಸ್ ಆರ್ ಎನ್ ಮೂರ್ತಿ ಕೈಗಾ ವಹಿಸಲಿದ್ದಾರೆ.
ಬಳಿಕ ಚುಟುಕು ಕವಿಗೋಷ್ಠಿಯನ್ನು ಆಯೋಜಿಸಲಾಗಿದ್ದು ಭಾಗವಹಿಸುವ ಕವಿಗಳು ಮಾರ್ಚ್ ೧೬ರ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿದೆ‌ ಎಂದು ಪ್ರಕಟನೆ ತಿಳಿಸಿದೆ‌.

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.