![Udupi: ಎಸೆಸೆಲ್ಸಿ ಫಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ](https://www.udayavani.com/wp-content/uploads/2024/06/SSLC-415x232.jpg)
Bantwal ಸಜೀಪಮೂಡ: ಕಾರು -ಬೈಕ್ ಢಿಕ್ಕಿ; ಸವಾರ ಗಂಭೀರ
Team Udayavani, May 22, 2024, 9:56 PM IST
![Bantwal ಸಜೀಪಮೂಡ: ಕಾರು -ಬೈಕ್ ಢಿಕ್ಕಿ; ಸವಾರ ಗಂಭೀರ](https://www.udayavani.com/wp-content/uploads/2024/05/road-mishap-7-620x363.jpg)
ಬಂಟ್ವಾಳ: ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯ ಸಜೀಪಮೂಡ ಗ್ರಾಮದ ಸುಭಾಷ್ನಗರದಲ್ಲಿ ಕಾರು ಹಾಗೂ ಬೈಕ್ ಢಿಕ್ಕಿ ಹೊಡೆದುಕೊಂಡ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮೇ 20ರಂದು ನಡೆದಿದೆ.
ಬೈಕ್ ಸವಾರ ಮೊಹಮ್ಮದ್ ಅಬ್ದುಲ್ಲಾಬಿ ಸಿದ್ದಿಕ್ ಅವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಕುರಿತು ಸಜೀಪಮುನ್ನೂರಿನ ಮಹಮ್ಮದ್ ಇಕ್ಬಾಲ್ ಪೊಲೀಸರಿಗೆ ದೂರು ನೀಡಿದ್ದು, ಚಾಲಕ ಅಹಮ್ಮದ್ ಕಾರನ್ನು ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ ಬೈಕಿಗೆ ಢಿಕ್ಕಿ ಹೊಡೆದು ಅಪಘಾತಪಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Udupi: ಎಸೆಸೆಲ್ಸಿ ಫಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ](https://www.udayavani.com/wp-content/uploads/2024/06/SSLC-415x232.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.