ಸ್ಯಾಮ್‌ ಸಂಗ್‌ ಡೆಬಿಟ್‌ ಕಾರ್ಡ್‌


Team Udayavani, Jun 8, 2020, 5:12 AM IST

samsung-card

ತಂತ್ರಜ್ಞಾನ ಸಂಸ್ಥೆಗಳು ಹಣಕಾಸು ಕ್ಷೇತ್ರಕ್ಕೆ ಕಾಲಿಡುವ ಟ್ರೆಂಡ್‌ ಮತ್ತೂಮ್ಮೆ ಚರ್ಚೆಗೆ ಬಂದಿದೆ. ಅದಕ್ಕೆ ಕಾರಣವಾಗಿರುವುದು ಎಲೆಕ್ಟ್ರಾನಿಕ್‌ ಉಪಕರಣ ತಯಾರಕ ಸಂಸ್ಥೆ ಸ್ಯಾಮ್‌ಸಂಗ್‌. ಅದು ಈಗ ಡೆಬಿಟ್‌ ಕಾರ್ಡ್‌ ಅನ್ನು ಹೊರತರಲು  ಮುಂದಾಗಿದೆ. ಈ ಹಿಂದೆ ಆಪಲ್‌ ಸಂಸ್ಥೆ “ಆ್ಯಪಲ್‌ ಕಾರ್ಡ್‌’ ಅನ್ನು ಹೊರತಂದಿತ್ತು. ಈಗಾಗಲೇ ಇರುವ ಡಿಜಿಟಲ್‌ ಪೇಮೆಂಟ್‌ ವ್ಯವಸ್ಥೆ ಸ್ಯಾಮ್‌ಸಂಗ್‌ ಪೇ ಸಹಯೋಗದಲ್ಲಿ, ಈ ಹೊಸ ಡೆಬಿಟ್‌  ಕಾರ್ಡ್‌ ಮೂಡಿಬರಲಿದೆ.

ಸ್ಯಾಮ್‌ಸಂಗ್‌ ಉತ್ಪನ್ನಗಳ ಬಳಕೆದಾರರು ಹಣಕಾಸು ವ್ಯವಹಾರ ಗಳನ್ನು ಸುಲಭವಾಗಿ ನಡೆಸಲು ಅನುಕೂಲವಾಗುವಂತೆ ಈ ವ್ಯವಸ್ಥೆ ಯನ್ನು ರೂಪಿಸಲಾಗುತ್ತಿದೆ ಎಂದು ಸ್ಯಾಮ್‌ಸಂಗ್‌ನ ಮೂಲಗಳು ತಿಳಿಸಿವೆ. “ಸ್ಯಾಮ್‌ ಸಂಗ್‌ ಪೇ’ ಸಹಾಯ ದಿಂದ,  ಈ ಹಿಂದಿನ ವಸ್ತು ಖರೀದಿ, ಅಕೌಂಟ್‌ ಬ್ಯಾಲೆನ್ಸ್‌, ಕಾರ್ಡನ್ನು ರದ್ದು ಪಡಿಸುವುದು ಮುಂತಾದ ಕಾರ್ಯಾ ಚರಣೆಗಳನ್ನು ನಡೆಸಬಹುದಾಗಿದೆ.

ಅಂದರೆ ಇನ್ನುಮುಂದೆ ಬರಲಿರುವ ಸ್ಯಾಮ್‌ಸಂಗ್‌ ಡೆಬಿಟ್‌ ಕಾರ್ಡ್‌ ಅನ್ನು, ಈಗಾಗಲೇ  ಇರುವ ಸ್ಯಾಮ್‌ ಸಂಗ್‌ ಪೇ ಜೊತೆ ವಿಲೀನಗೊಳಿಸಿ, ಅದರಿಂದಲೂ ಕಾರ್ಡ್‌ ಮೇಲೆ ನಿಯಂಂತ್ರಣ ಸಾಧಿಸುವಂತೆ ಮಾಡಲಾಗುವು ದು. ಈ ಹೊಸ ಹಣಕಾಸು ವ್ಯವಸ್ಥೆಯ ಕುರಿತು ಗ್ರಾಹಕರಲ್ಲಿ ವಿಶ್ವಾಸ ಮೂಡಿಸಲು ಡೆಬಿಟ್‌ ಕಾರ್ಡ್‌ ಖಾತೆಗೆ  ವಿಮೆಯ ರಕ್ಷಣೆಯನ್ನೂ ಒದಗಿಸುತ್ತಿದೆ. ಎಟಿಎಂಗಳಲ್ಲಿ ಯಾವುದೇ ಶುಲ್ಕವಿಲ್ಲದೆ ಹಣ ಡ್ರಾ ಮಾಡಿಕೊಳ್ಳುವ ವ್ಯವಸ್ಥೆ ಇದಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.