ಆತ್ಮದ ಹಿಂದೆ ಬಿದ್ದ ಹೊಸಬರು


Team Udayavani, Dec 10, 2020, 11:00 AM IST

ಆತ್ಮದ ಹಿಂದೆ ಬಿದ್ದ ಹೊಸಬರು

ಆತ್ಮ ಸುತ್ತ ಈಗಾಗಲೇ ಸಾಕಷ್ಟು ಸಿನಿಮಾಗಳು ಬಂದಿವೆ. ಆತ್ಮವನ್ನು ಬೇರೆ ಬೇರೆ ರೀತಿಯಲ್ಲಿ ವ್ಯಾಖ್ಯಾನಿಸುವ ಪ್ರಯತ್ನ ಮಾಡಿವೆ. ಈಗ ಹೊಸಬರ ತಂಡವೊಂದು ಆತ್ಮವನ್ನೇ ನಂಬಿಕೊಂಡು ಸಿನಿಮಾ ಮಾಡುತ್ತಿದೆ.ಕಥೆಯ ಹೈಲೈಟ್‌ ಆತ್ಮ. ಇತ್ತೀಚೆಗೆ ಹೊಸಬರ ಚಿತ್ರ ಸೆಟ್ಟೇರಿದ್ದು, ಹಿರಿಯ ನಿರ್ದೇಶಕ ಎಸ್‌.ನಾರಾಯಣ್‌ ಮುಹೂರ್ತ ಸಮಾರಂಭಕ್ಕೆ ಆಗಮಿಸಿ, ತಂಡಕ್ಕೆ
ಶುಭಕೋರಿದರು. ಚಿತ್ರದುರ್ಗದ ಅರ್ಜುನ್‌ ರಣಾವತ್‌ ಸೇನಾಕತೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಆತ್ಮ ಅಂದರೆ ಅದು ತೊಂದರೆ ಕೊಡುತ್ತದೆ, ಹಿಂಸಿಸುತ್ತದೆ ಎಂಬುದಾಗಿ ಭಾವಿಸಿರುತ್ತಾರೆ. ಆದರೆ ಅದಕ್ಕೂ ಪ್ರೀತಿ ಇರುತ್ತದೆಂದು ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗುತ್ತದೆ. ಆತ್ಮವಾಗಲುಕಾರಣಗಳೇನು? ಅದರಲ್ಲಿ ಏನಿದೆ. ರಕ್ತಪಾತಕ್ಕಿಂತ ಹೆಚ್ಚಾಗಿ
ಪ್ರೇಮ ಅನ್ನೋದು ಇದೆ. ಆತ್ಮಕ್ಕೂ ಪ್ರೀತಿಸುವ ಹೃದಯ ಇರಲಿದ್ದು, ನಾವುಗಳು ಅನುಸರಿಸಿಕೊಂಡು ಹೋಗಬೇಕು. ಪುಣೆ ನಗರದಲ್ಲಿ 1982ರಂದು ನಡೆದ ಘಟನೆಯನ್ನು ಚಿತ್ರರೂಪಕ್ಕೆ ತರಲಾಗುತ್ತಿದೆ. ಲವ್‌ದಲ್ಲಿ ಬಿದ್ದು ಹುಚ್ಚನಾಗಿದ್ದ ಆತ, ಮುಂದೆ
ಕನ್ನಡ ಜನತೆಗೆ ತಾನು ಏನೆಂದು ತೋರಿಸಿ ಕೊಡ್ತಾನೆ ಎಂಬುದು ನಿರ್ದೇಶಕರ ಮಾತು.

ಮುಖ್ಯ ಪಾತ್ರದಲ್ಲಿ ರಣಧೀರ್‌ ಮತ್ತು ಸೀನು ನಟಿಸುತ್ತಿದ್ದಾರೆ. ಮಂಡ್ಯದ ರಮ್ಯ ಶೆಟ್ಟಿ ನಾಯಕಿಯಾಗಿ ನಟಿಸುತ್ತಿದ್ದು, ಕಾಲೇಜು ಹುಡುಗಿ ಹಾಗೂ ಪ್ರೇತದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಚಿತ್ರದ ತಾರಾಬಳಗದಲ್ಲಿ ಗಿರೀಶ್‌, ಬಿಂದು, ಸರಸ್ವತಿ, ಸ್ಮಿತಾ, ಮಂಜುಶ್ರೀ, ಖುಷಿ ಮುಂತಾದವರು ಅಭಿನಯಿಸುತ್ತಿದ್ದಾರೆ. ಶಿವಲಿಂಗ ಸಾಹಿತ್ಯದ ಆರು ಹಾಡುಗಳಿಗೆ ಎ.ಟಿ.ರವೀಶ್‌ ಸಂಗೀತ, ಮಧು ಛಾಯಾ ಗ್ರಹಣ, ಶೇಖರ್‌ ಸಂಕಲನ, ಸಾಹಸ ರಮೇಶ್‌, ನೃತ್ಯ ಮದನ್‌ ಕುಮಾರ್‌ ಅವರದಾಗಿದೆ. ಬೆಂಗಳೂರು, ಮಂಗಳೂರು, ಸಕಲೇಶಪುರ, ಚಿಕ್ಕಮಗಳೂರುಕಡೆಗಳಲ್ಲಿ ಒಂದೇ ಹಂತದಲ್ಲಿ ಮೂವತ್ತು ದಿನಗಳಕಾಲ ಚಿತ್ರೀಕರಣ ನಡೆಸಲು ಯೋಜನೆ ಚಿತ್ರತಂಡದ್ದು.ಶ್ರೀ ಚಾಮುಂಡೇಶ್ವರಿ ಮೂವೀ ಮೇಕರ್ ಬ್ಯಾನರ್‌ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.