ಇಂಡಿಯನ್‌ ವೆಲ್ಸ್‌ : ಮುನ್ನಡೆದ ಸಾನಿಯಾ ಜೋಡಿ


Team Udayavani, Mar 11, 2022, 11:22 PM IST

ಇಂಡಿಯನ್‌ ವೆಲ್ಸ್‌ : ಮುನ್ನಡೆದ ಸಾನಿಯಾ ಜೋಡಿ

ಹೊಸದಿಲ್ಲಿ: “ಇಂಡಿಯನ್‌ ವೆಲ್ಸ್‌’ ಡಬ್ಲ್ಯುಟಿಎ-1000 ಕೂಟದ ವನಿತಾ ಡಬಲ್ಸ್‌ನಲ್ಲಿ ಸಾನಿಯಾ ಮಿರ್ಜಾ ಜೋಡಿ ಪ್ರಿ-ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದೆ.

ಬೆಲ್ಜಿಯಂನ ಕರ್ಸ್ಟನ್‌ ಫ್ಲಿಪ್‌ಕೆನ್ಸ್‌ ಜತೆಗೂಡಿ ಆಡುತ್ತಿರುವ ಸಾನಿಯಾ ಮಿರ್ಜಾ, ಮೊದಲ ಸುತ್ತಿನಲ್ಲಿ ಶುಕೊ ಒಯಾಮಾ (ಜಪಾನ್‌)-ಅಲೆಕ್ಸಾಂಡ್ರಾ ಕ್ರುನಿಲ್‌ (ಸರ್ಬಿಯಾ) ವಿರುದ್ಧ 6-3, 3-6, 10-7 ಅಂತರದ ಕಠಿನ ಗೆಲುವು ಸಾಧಿಸಿದರು.

ಮುಂದಿನ ಸುತ್ತಿನಲ್ಲಿ ಸಾನಿಯಾ-ಫ್ಲಿಪ್‌ಕೆನ್ಸ್‌ 5ನೇ ಶ್ರೇಯಾಂಕದ ಗ್ಯಾಬ್ರಿಯೇಲಾ ಡಾಬ್ರೋವ್‌ಸ್ಕಿ-ಗ್ಯುಲಿಯಾನಾ ಓಲ್ಮೋಸ್‌ ವಿರುದ್ಧ ಆಡಲಿದ್ದಾರೆ.

ಋತುಜಾ-ಅಂಕಿತಾ ಫೈನಲ್‌ಗೆ
ಆಸ್ಟ್ರೇಲಿಯದ ಬೆಂಡಿಗೋದಲ್ಲಿ ನಡೆಯುತ್ತಿರುವ ಐಟಿಎಫ್ ವನಿತಾ ಟೂರ್ನಿಯಲ್ಲಿ ಭಾರತದ ಋತುಜಾ ಭೋಸಲೆ-ಅಂಕಿತಾ ರೈನಾ ಡಬಲ್ಸ್‌ ವಿಭಾಗದ ಫೈನಲ್‌ ತಲುಪಿದ್ದಾರೆ.

ಸೆಮಿಫೈನಲ್‌ನಲ್ಲಿ ಭಾರತದ ಜೋಡಿ ಜಾಂಗ್‌ ಸು ಜಿಯಾಂಗ್‌ (ಕೊರಿಯಾ)-ಯಾ ಸುವಾನ್‌ ಲೀ (ಥೈಪೆ) ವಿರುದ್ಧ 6-1, 7-5 ಅಂತರದಿಂದ ಗೆದ್ದು ಬಂದಿತು. ಪ್ರಶಸ್ತಿ ಸುತ್ತಿನಲ್ಲಿ ಅಲೆಕ್ಸಾಂಡ್ರಾ ಬೊಜೋವಿಕ್‌-ವೆರೋನಿಕಾ ಫಾಲ್ಕೋವ್‌ಸ್ಕಾ ವಿರುದ್ಧ ಸೆಣಸುವರು.

ಟಾಪ್ ನ್ಯೂಸ್

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.