ಕೆಎಸ್ಆರ್ಟಿಸಿ ಬಸ್ನಲ್ಲಿ ಸ್ಯಾನಿಟೈಸ್ ವ್ಯವಸ್ಥೆ
Team Udayavani, Apr 12, 2020, 5:55 AM IST
ಬೆಂಗಳೂರು: ಈ ಬಸ್ಸನ್ನು ನೀವು ಹತ್ತಿಳಿದರೆ ಸಂಪೂರ್ಣ ಸ್ಯಾನಿಟೈಸ್ ಆಗಿ ಹೊರಬರುತ್ತೀರಿ.ಇದರ ಹೆಸರು ಸಾರಿಗೆ ಸಂಜೀವಿನಿ. ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಈ ಬಸ್ ಅನ್ನು ಅಭಿವೃದ್ಧಿಪಡಿಸಿದೆ. ಈ ಮೊಬೈಲ್ ಸ್ಯಾನಿಟೈಸರ್ ಬಸ್ ಮುಂಭಾಗ ಹತ್ತಿ ಹಿಂಭಾಗದಲ್ಲಿ ಇಳಿದರೆ ದೇಹಕ್ಕೆ ದ್ರಾವಣ ಸಿಂಪಡಣೆ ಆಗಲಿದೆ. ಕೋವಿಡ್ ಸೊಂಕು ನಿವಾರಣೆಗೆ ಮುಂಜಾಗ್ರತ ಕ್ರಮದ ಮತ್ತೂಂದು ಉಪಕ್ರಮ ಇದಾಗಿದೆ.
ನಗರದಲ್ಲಿ ಅಗತ್ಯ ಸೇವೆ ಸಲ್ಲಿಸುತ್ತಿ ರುವ ಪೊಲೀಸ್, ವೈದ್ಯಕೀಯ, ಬ್ಯಾಂಕ್, ಪೌರ ಸಿಬಂದಿ ಅನುಕೂಲ ಕ್ಕಾಗಿ ಈ “ಸಂಜೀವಿನಿ’ ಸಂಚರಿಸಲಿದೆ.
ಶನಿವಾರ ಶಾಂತಿನಗರದಲ್ಲಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅವರು ಇದಕ್ಕೆ ಚಾಲನೆ ನೀಡಿದರು.
ಹತ್ತು ವರ್ಷ ಹಳೆಯ ಬಸ್ ಅನ್ನು ಸ್ಯಾನಿಟೈಸರ್ ಬಸ್ ಆಗಿ ಪರಿವರ್ತಿಸಿದ ಕೆಎಸ್ಆರ್ಟಿಸಿ, ಸುಮಾರು 20 ಸಾವಿರ ರೂ. ವೆಚ್ಚದಲ್ಲಿ ಬಸ್ಸನ್ನು ಮರುವಿನ್ಯಾಸಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ