ವಿಶ್ವ ಪ್ರಸಿದ್ದ “ಪ್ರೈಡ್ ಪೆರೇಡ್‌’ ಆಚರಣೆಗಾಗಿ ವಿಭಿನ್ನ ಸಾಂಕೇತಿಕ ಮಾರ್ಗ

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಮಹತ್ವ ಎತ್ತಿ ಹಿಡಿದ ಲೇಸರ್‌ ಲೇಟ್‌ ಶೋ

Team Udayavani, Jun 16, 2020, 12:58 PM IST

ವಿಶ್ವ ಪ್ರಸಿದ್ದ “ಪ್ರೈಡ್‌ಪರೇಡ್‌’ ಆಚರಣೆಗಾಗಿ ವಿಭಿನ್ನ ಸಾಂಕೇಂತಿಕ ಮಾರ್ಗ

ಸಾವೋ ಪಾಲೋ : ವಿಶ್ವದ್ಯಾಂತ ಕೋವಿಡ್‌-19ನಿಂದಾಗಿ ಅಂತಾರಾಷ್ಟ್ರೀಯ, ರಾಷ್ಟ್ರೀಯ ಸಮಾವೇಶಗಳು, ಸಮಾರಂಭಗಳು ಕ್ರೀಡಾಕೂಟಗಳು ರದ್ದಾಗಿವೆ. ಇದೀಗ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಉಪಸ್ಥಿತಿ ಪ್ರತಿನಿಧಿಸುವ ಬ್ರೆಜಿಲ್‌ನ ಪ್ರಸಿದ್ಧ “ಪ್ರೈಡ್ ಪೆರೇಡ್‌’ ಕಾರ್ಯಕ್ರಮ ಆಯೋಜನೆಯೂ ಸ್ಥಗಿತಗೊಂಡಿದ್ದು, ವಿಭಿನ್ನ ಸಾಂಕೇಂತಿಕ ಆಚರಣೆ ಮಾಡಲಾಗಿದೆ.

ಹೌದು ಈ ಬಾರಿ ಕೋವಿಡ್‌-19 ಹಿನ್ನೆಲೆ ಜನರು ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದೆ. ಈ ಹಿನ್ನಲೆಯಲ್ಲಿ ವಿಶ್ವ ಪ್ರಸಿದ್ದವಾಗಿರುವ “ಪ್ರೈಡ್ ಪೆರೇಡ್‌’ ರದ್ದುಗೊಳಿಸಿದ್ದು, ನಗರದಲ್ಲಿ ಲೇಸರ್‌ ಲೈಟ್‌ಗಳನ್ನು ಪ್ರದರ್ಶಿಸುವ ಮೂಲಕ ಸಾಂಕೇಂತಿಕ ಆಚರಣೆ ಮಾಡಲಾಗಿದೆ.

ಇನ್ನು ಪೋರ್ಟೊರಿಕನ್‌ ಕಲಾವಿದ ಯೆವೆಟ್‌ ಮ್ಯಾಟರ್ನ್ ದೇಶದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಉಪಸ್ಥಿತಿ ಎತ್ತಿ ಹಿಡಿಯುವ ಸಲುವಾಗಿ ಕಾಮನ ಬಿಲ್ಲು ಹಾಗೂ ರಾಷ್ಟ್ರ ಧ್ವಜದ ಬಣ್ಣದ ಲೇಸರ್‌ ಲೈಟ್‌ ಪ್ರದರ್ಶನ ಮಾಡಿದ್ದು, ಪ್ರತಿ ವರ್ಷ ಈ ವಿಶ್ವ ಪ್ರಸಿದ್ದ “ಪ್ರೈಡ್ ಪೆರೇಡ್‌’ ವೀಕ್ಷಿಸಲು ನಗರದ ಬೀದಿಗಳಲ್ಲಿ ಲಕ್ಷಾಂತರ ಜನರು ಜಮಾಯಿಸುತ್ತಿದ್ದರು. ಆದರೆ, ಈ ಬಾರಿ ಕೋವಿಡ್‌-19 ನಿಯಂತ್ರಣ ಹಿನ್ನಲೆಯಲ್ಲಿ ಸಾರ್ವಜನಿಕ ಕೂಟಗಳ ಆಯೋಜನೆ ಮೇಲೆ ನಿಷೇಧ ಇರುವ ಕಾರಣ ಈ ವಿಭಿನ್ನ ಮಾರ್ಗವನ್ನು ಅನುಸರಿಸಲಾಗಿದೆ.

ಗ್ರೂಪೋ ಗೈ ಡಿ ಬಹಿಯಾ ಅಸೋಸಿಯೇಷನ್‌ ವರದಿ ಪ್ರಕಾರ ವಿಶ್ವದಲ್ಲಿ ಲೈಂಗಿಕ ಅಲ್ಪಸಂಖ್ಯಾತರು ಅತಿ ಹೆಚ್ಚು ಕಿರುಕುಳಕ್ಕೊಳಗಾದ ದೇಶ ಬ್ರೆಜಿಲ್‌. 2019 ರಲ್ಲಿ ದೇಶದಲ್ಲಿ 297 ಜನರನ್ನು ಹತ್ಯೆ ಮಾಡಲಾಗಿದ್ದು, 32 ಜನರು ಆತ್ಮಹತ್ಯೆ ಮಾಡಿಕೊಂಡಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.