ಸಪ್ತಸಾಗರ ದಾಟುವ ಸಂಭ್ರಮ

ಮತ್ತೊಂದು ಹಿಟ್‌ಗೆ ರಕ್ಷಿತ್‌-ಹೇಮಂತ್‌ ರೆಡಿ

Team Udayavani, Jun 12, 2020, 4:48 AM IST

hemath sagara

ಕೆಲವು ಸಿನಿಮಾಗಳ ಬಗ್ಗೆ ಚಿತ್ರೀಕರಣ ಆರಂಭವಾಗುವ ಮುನ್ನವೇ ಕುತೂಹಲ ಹುಟ್ಟುತ್ತವೆ. ಅದು ಟ್ರೇಲರ್‌, ಟೀಸರ್‌ ಯಾವುದೂ ರಿಲೀಸ್‌ ಆಗದೇ ಇದ್ದರೂ ಜನ ಮಾತ್ರ ಆ ಸಿನಿಮಾಗಳ ಬಗ್ಗೆ ಎದುರು ನೋಡುತ್ತಿರುತ್ತಾರೆ. ಈಗ  ಹೇಮಂತ್‌ ರಾವ್‌ ನಿರ್ದೇಶನದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಕೂಡಾ ಇಂತಹ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗೆ ಬಿಡುಗಡೆಯಾಗಿರುವ ಚಿತ್ರದ ಜಾಹೀರಾತೊಂದು ಆರಂಭದಲ್ಲೇ ಕುತೂಹಲ ಹುಟ್ಟಿಸಿದೆ.

ಚಿತ್ರದ ನಾಯಕ  ನಟ ರಕ್ಷಿತ್‌ ಶೆಟ್ಟಿಯವರ ಹುಟ್ಟುಹಬ್ಬಕ್ಕೆ ಶುಭ ಕೋರಿ ಚಿತ್ರತಂಡ ಬಿಡುಗಡೆ ಮಾಡಿದ ಪೋಸ್ಟರ್‌ ಚಿತ್ರದ ಕುರಿತಾದ ಹಲವು ಅಂಶಗಳನ್ನು ಬಿಚ್ಚಿಡುತ್ತಿದೆ. ಮುಖ್ಯವಾಗಿ ಇದೊಂದು ಕ್ರೈಮ್‌ ಚಿತ್ರ ಎಂದು ಬಿಂಬಿತವಾಗುತ್ತಿದೆ. ಜೊತೆಗೆ  ವೃತ್ತಿ, ಹೆಸರು, ಕುಟುಂಬ ಸೇರಿದಂತೆ ಹಲವು ವಿಚಾರಗಳನ್ನು ಇಲ್ಲಿ ನೀಡಲಾಗಿದೆ. ಚಿತ್ರದಲ್ಲಿ ರಕ್ಷಿತ್‌ ಮನು ಅಲಿಯಾಸ್‌ ರಾಜೇಂದ್ರ ಎಂಬ ಪಾತ್ರ ಮಾಡುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಗಡ್ಡಬಿಟ್ಟುಕೊಂಡಿರುವ ರಕ್ಷಿತ್‌ ಈ ಚಿತ್ರದಲ್ಲಿ  ಮತ್ತೆ ತಮ್ಮ ಆರಂಭದ ದಿನಗಳ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೊಲೀಸ್‌ ಸ್ಟೇಷನ್‌ನಲ್ಲಿರುವ ಕೈದಿಗಳ ಲೆಡ್ಜರ್‌ ಪುಸ್ತಕದಲ್ಲಿ ರಕ್ಷಿತ್‌ ಶೆಟ್ಟಿಯವರ ವಿವರನ್ನು ನೀಡಿರುವ ಜಾಹೀರಾತು ಗಮನ ಸೆಳೆಯುವ ಜೊತೆಗೆ ಸಿನಿಮಾ ಬಗ್ಗೆ  ಕುತೂಹಲ ಹೆಚ್ಚಿಸಿದೆ. ಚಿತ್ರದಲ್ಲಿ ನಾಯಕನಿಗೆ ಅಣ್ಣ , ತಾಯಿ ಕೂಡಾ ಇರಲಿದ್ದು, ನಾಯಕ ವೃತ್ತಿಯಲ್ಲಿ ಚಾಲಕನಾಗಿರುತ್ತಾನೆ.

ಈ ಹಿಂದೆ ಗೋಧಿ ಬಣ್ಣ ಸಾಧಾರಣ ಮೈಕಟ್ಟು ಸಿನಿಮಾ  ನಿರ್ದೇಶನ ಮಾಡಿರುವ ಹೇಮಂತ್‌ ರಾವ್‌ ಸಪ್ತ ಸಾಗರದಾಚೆ  ಎಲ್ಲೋ ಚಿತ್ರ ನಿರ್ದೇ ಶಿಸುತ್ತಿದ್ದಾರೆ. ಪುಷ್ಕರ್‌ ಫಿಲಂಸ್‌ನಡಿ ಈ ಚಿತ್ರ ನಿರ್ಮಾಣ ವಾಗುತ್ತಿದೆ. ಸದ್ಯ ರಕ್ಷಿತ್‌ ಚಾರ್ಲಿ ಸಿನಿಮಾದ ಕನಸಿನಲ್ಲಿದ್ದಾರೆ. ಈ ಹಿಂದಿನ ಅವರ ಸಿನಿಮಾಗಳಿಗಿಂತ ಈ ಚಿತ್ರ ಭಿನ್ನವಾಗಿ ದೆಯಂತೆ. ಚಿತ್ರದ ಬಗ್ಗೆ  ಮಾತನಾಡುವ ರಕ್ಷಿತ್‌, “ಚಾರ್ಲಿ’ ಸಂಪೂರ್ಣ ಭಿನ್ನ. “ಅವನೇ …’ಯಲ್ಲಿ ತುಂಬಾ ಕಾಮಿಡಿ ಮಾಡುವ, ಭಿನ್ನ ಬಾಡಿಲಾಂಗ್ವೇಜ್‌ ಇದ್ದರೆ “ಚಾರ್ಲಿ’ಯಲ್ಲಿ ಸೆಟಲ್ಡ್‌ ಆ್ಯಕ್ಟಿಂಗ್‌ ಇದೆ.

ಇನ್ನು ಚಿತ್ರದಲ್ಲಿ ಶ್ವಾನವೊಂದು ಪ್ರಮುಖ ಪಾತ್ರ ಮಾಡಿದೆ.  ಅದರ ಮೂಡ್‌ಗೆ ತಕ್ಕಂತೆ ನಾವು ನಟಿಸಬೇಕು. ನಾವು ಎಷ್ಟೇ ಚೆನ್ನಾಗಿ ನಟಿಸಿ, ನಾಯಿಯೇನಾ ದರೂ ಸರಿಯಾಗಿ ನಟಿಸದೇ ಹೋದರೆ ಮತ್ತೆ ಶೂಟ್‌ ಮಾಡಬೇಕು. ಅದೇ ನಾಯಿ ಚೆನ್ನಾಗಿ ನಟಿಸಿ, ನಾವು ಇನ್ನೂ ಚೆನ್ನಾಗಿ ಮಾಡುತ್ತೇವೆ  ಎಂದರೆ ಅವಕಾಶವಿರುವುದಿಲ್ಲ’ ಎನ್ನುವುದವರ ಮಾತು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.