ಆರ್ಥಿಕ ಸ್ಥಿತಿ ಸುಧಾರಣೆಗೆ ಯತ್ನ ಕರ್ಫ್ಯೂ ತೆರವುಗೊಳಿಸಿದ ಸೌದಿ


Team Udayavani, Jun 23, 2020, 12:47 PM IST

ಆರ್ಥಿಕ ಸ್ಥಿತಿ ಸುಧಾರಣೆಗೆ ಯತ್ನ ಕರ್ಫ್ಯೂ ತೆರವುಗೊಳಿಸಿದ ಸೌದಿ

ರಿಯಾದ್‌: ಕರ್ಫ್ಯೂ ತೆರವಾಗಿರುವುದರಿಂದ ಸೌದಿ ರಸ್ತೆಯಲ್ಲಿ ಮಾಮೂಲಿಯಾಗಿ ಓಡಾಡುತ್ತಿರುವ ವಾಹನಗಳು.

ರಿಯಾದ್‌: ಈಗಾಗಲೇ ಮಸೀದಿಗಳಿಗೆ ಸಾಮಾಜಿಕ ಅಂತರ ಪಾಲನೆ ಮಾಡುವ ಮೂಲಕ ಪ್ರವೇಶ ನೀಡಿದ್ದ ಸೌದಿಯಲ್ಲಿ ಈಗ ಸೋಂಕು ತಡೆಗೆ ಹೇರಿದ್ದ ಕರ್ಫ್ಯೂವನ್ನು ಸಂಪೂರ್ಣವಾಗಿ ತೆಗೆಯಲಾಗಿದೆ ಎಂಬ ಅಧಿಕೃತ ಮಾಹಿತಿಯೊಂದು ಹೊರಬಿದ್ದಿದೆ. ಆದರೆ ಸಾಮಾಜಿಕ ಪಾಲನೆ, ಮಾಸ್ಕ್ ಕಡ್ಡಾಯದಂತಹ ನಿಯಮಗಳು ಹಾಗೆಯೇ ಮುಂದುವರಿಯಲಿದೆ ಎಂದು ತಿಳಿಸಿದೆ.

ಆರ್ಥಿಕ ಮತ್ತು ವಾಣಿಜ್ಯ ವ್ಯವಹಾರಗಳು ಆರಂಭವಾಗಿದ್ದು ದೇಶದ ಆರ್ಥಿಕತೆಯನ್ನು ಮತ್ತೆ ಸ್ಥಿರಗೊಳಿಸುವಲ್ಲಿ ಅಧಿಕೃತರು ಪ್ರಯತ್ನಿಸುತ್ತಿದ್ದಾರೆ. ಅಂತಾರಾಷ್ಟ್ರೀಯ ಪ್ರಯಾಣಗಳಿಗೆ ಹಾಗೂ ದಾರ್ಮಿಕ ಪ್ರವಾಸಗಳಿಗೆ ಇನ್ನೂ ಅವಕಾಶವನ್ನು ನೀಡಲಾಗಿಲ್ಲ. ಹಜ್‌ ಪ್ರವಾಸದ ಬಗ್ಗೆ ಈ ವರೆಗೂ ರಾಜಮನೆತನದಿಂದ ಯಾವುದೇ ಮಾಹಿತಿ ಅಥವಾ ನಿಯಮಗಳು ಹೊರಬಂದಿಲ್ಲ. ಮಲೇಶ್ಯಾ, ಇಂಡೋನೇಷ್ಯಾ ಸಹಿತ ಇತರ ಹಲವು ದೇಶಗಳು ಈ ಬಾರಿ ತಮ್ಮ ದೇಶಗಳಿದ ಹಜ್‌ ಪ್ರವಾಸಕ್ಕೆ ಜನರನ್ನು ಕಳುಹಿಸುವುದಿಲ್ಲವೆಂಬ ನಿಯಮವನ್ನು ಈಗಾಗಲೇ ಪ್ರಕಟಿಸಿದ್ದು, ಆದರೆ ಸೌದಿ ಆಡಳಿತ ಮಂಡಳಿ ಮಾತ್ರ ಈ ಬಗ್ಗೆ ಮೌನವಹಿಸಿದೆ.

ಪ್ರತಿ ವರ್ಷ ಸುಮಾರು 25 ಮಿಲಿಯನ್‌ ಮುಸ್ಲಿಂ ಸಮುದಾಯದ ಜನರು ಪವಿತ್ರ ಹಜ್‌ ಯಾತ್ರೆಗೆ ತೆರಳುತ್ತಾರೆ. ಸೌದಿಯಲ್ಲಿ ಈಗಾಗಲೇ 1,55,000 ಕೋವಿಡ್‌ ಸೋಂಕಿತರಿದ್ದು, 1,230 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೋಂಕು ಹಾಗೂ ಸಾವಿನ ಸಂಖ್ಯೆ ಇನ್ನೂ ಹೆಚ್ಚಳವಾಗುವ ಭೀತಿಯಿದೆ. ಮಾರ್ಚ್‌ ತಿಂಗಳಿನಲ್ಲಿ ಇಲ್ಲಿ ಕಠಿನ ನಿಯಮಗಳೊಂದಿಗೆ ಕರ್ಫ್ಯೂ ಜಾರಿಗೊಂಡಿತ್ತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.