ಬೆಳಗಾವಿ : 28ರಿಂದ ಸವದತ್ತಿ ಶ್ರೀ ಯಲ್ಲಮ್ಮ ದೇವಿ ದರ್ಶನ ಭಾಗ್ಯ
Team Udayavani, Sep 22, 2021, 8:25 PM IST
ಬೆಳಗಾವಿ: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಹಲವು ತಿಂಗಳುಗಳಿAದ ಬಾಗಿಲು ಮುಚ್ಚಿದ್ದ ಉತ್ತರ ಕರ್ನಾಟಕದ ಆರಾಧ್ಯ ದೇವತೆ ಏಳುಕೊಳ್ಳದ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಭಾಗ್ಯ ಭಕ್ತರಿಗೆ ಸೆ. 28ರಿಂದ ಸಿಗಲಿದೆ.
ಬಹುನಿರೀಕ್ಷಿತ ಶ್ರೀ ಯಲ್ಲಮ್ಮ ದೇವಸ್ಥಾನದ ಬಾಗಿಲು ತೆರೆಯಲು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಹಸಿರು ನಿಶಾನೆ ತೋರಿದ್ದು, ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಭಕ್ತರು ದರ್ಶನ ಪಡೆದುಕೊಳ್ಳಬೇಕು. ದೇವಾಲಯದಲ್ಲಿ ಜನಸಂದಣಿ ಸೇರುವಂತಹ ಎಲ್ಲ ಸೇವೆ, ಜಾತ್ರೆ, ವಿಶೇಷ ಉತ್ಸವ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ.
ಭಕ್ತರು ಸರಾಗವಾಗಿ ಸರದಿ ಸಾಲಿನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ದರ್ಶನ ಪಡೆದುಕೊಳ್ಳಬೇಕು. ದೇವಸ್ಥಾ ಆವರಣದಲ್ಲಿ ಕಡ್ಡಾಯವಾಗಿ ಮಾಸ್ಕ್, ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಆದೇಶಿಸಿದ್ದಾರೆ.
ಇದನ್ನೂ ಓದಿ :ವಿಧಾನಸಭೆಯಲ್ಲಿ ಭಾಷಣ ಮಾಡುವಾಗ ಜಾರಿದ ಸಿದ್ದರಾಮಯ್ಯ ಪಂಚೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ