ಸಾವರ್ಕರ್‌ ದೇಶಭಕ್ತಿಯನ್ನು ಪ್ರಶ್ನಿಸಲಾಗದು: ಅಮಿತ್‌ ಶಾ

ಅನುಮಾನಿಸುವವರಿಗೆ ನಾಚಿಕೆಯಾಗಬೇಕು

Team Udayavani, Oct 16, 2021, 5:50 AM IST

ಸಾವರ್ಕರ್‌ ದೇಶಭಕ್ತಿಯನ್ನು ಪ್ರಶ್ನಿಸಲಾಗದು: ಅಮಿತ್‌ ಶಾ

ಪೋರ್ಟ್‌ ಬ್ಲೇರ್‌: “ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಸಾವರ್ಕರ್‌ ಅವರ ದೇಶಭಕ್ತಿಯನ್ನು ಪ್ರಶ್ನಿಸಲಾಗದು. ಅವರ ದೇಶಭಕ್ತಿಯ ಬಗ್ಗೆ ಅನುಮಾನಿಸುವವರಿಗೆ ನಾಚಿಕೆಯಾಗಬೇಕು.

ಹೀಗೆಂದು ಹೇಳಿರುವುದು ಕೇಂದ್ರ ಗೃಹ ಸಚಿವ ಅಮಿತ್‌ ಶಾ. ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪದ ಪೋರ್ಟ್‌ ಬ್ಲೇರ್‌ನ ಸೆಲ್ಯುಲರ್‌ ಜೈಲಿನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆಸಲಾದ “ಆಜಾದಿ ಕಾ ಅಮೃತಮಹೋತ್ಸವ’ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಿ ಅವರು ಈ ಮಾತುಗಳನ್ನಾಡಿದ್ದಾರೆ.

“ಸಾವರ್ಕರ್‌ಗೆ ಆರಾಮದಾಯಕ ಜೀವನ ನಡೆಸಲು ಬೇಕಾದ ಎಲ್ಲ ಸೌಕರ್ಯಗಳೂ ಇದ್ದವು. ಆದರೂ ಅವರು ಈ ಕಠಿಣ ಪಥವನ್ನು ಆಯ್ದುಕೊಂಡರು. ಇದು ತಾಯ್ನಾಡಿನ ಕುರಿತ ಅವರ ಬದ್ಧತೆಗೆ ಸಾಕ್ಷಿ. ಈ ಜೈಲಿಗಿಂತ ಶ್ರೇಷ್ಠವಾದ ತೀರ್ಥಯಾತ್ರಾ ಸ್ಥಳ ಬೇರೊಂದಿರಲಿಕ್ಕಿಲ್ಲ. ಸಾವರ್ಕರ್‌ ಅವರು 10 ವರ್ಷಗಳ ಕಾಲ ಜೈಲಿನಲ್ಲಿದ್ದು ಹಿಂಸೆ ಅನುಭವಿಸಿದರೂ, ಧೈರ್ಯ ಕಳೆದುಕೊಳ್ಳದ ಸ್ಥಳವಿದು. ಇದೊಂದು ಮಹಾತೀರ್ಥ. ಸಾವರ್ಕರ್‌ ಅವರಿಗೆ “ವೀರ್‌’ ಎನ್ನುವ ಬಿರುದನ್ನು ಸರ್ಕಾರ ನೀಡಿದ್ದಲ್ಲ. ದೇಶದ ಜನರೇ ನೀಡಿದ್ದು. ಅದನ್ನು ನಾವು ತೆಗೆಯಲು ಸಾಧ್ಯವಿಲ್ಲ. ಅವರ ದೇಶಭಕ್ತಿಯನ್ನು ಅನುಮಾನಿಸುವವರಿಗೆ ನಾಚಿಕೆಯಾಗಬೇಕು’ ಎಂದು ಶಾ ಹೇಳಿದ್ದಾರೆ.

ಇದನ್ನೂ ಓದಿ:“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಗಾಂಧಿಯವರ ಸಲಹೆಯ ಮೇರೆಗೇ ಸಾವರ್ಕರ್‌ ಅವರು ಬ್ರಿಟಿಷರ ಕ್ಷಮೆ ಕೇಳಿದ್ದರು’ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೀಡಿದ ಹೇಳಿಕೆಯು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅನೇಕರು ಸಾವರ್ಕರ್‌ನ್ನು ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ಹೇಳಲಾರಂಭಿಸಿದ್ದರು. ಅದರ ಬೆನ್ನಲ್ಲೇ ಅಮಿತ್‌ ಶಾ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

 

 

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.