ಸಯ್ಯದ್‌ ಮುಷ್ತಾಕ್‌ ಅಲಿ ಟಿ20 : ಕರ್ನಾಟಕಕ್ಕೆ ನಾಯರ್‌ ನಾಯಕ


Team Udayavani, Dec 27, 2020, 11:55 PM IST

ಸಯ್ಯದ್‌ ಮುಷ್ತಾಕ್‌ ಅಲಿ ಟಿ20 : ಕರ್ನಾಟಕಕ್ಕೆ ನಾಯರ್‌ ನಾಯಕ

ಬೆಂಗಳೂರು: ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಪಂದ್ಯಾವಳಿಗೆ ಕರ್ನಾಟಕದ 20 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ಕರುಣ್‌ ನಾಯರ್‌ ನಾಯಕರಾಗಿದ್ದಾರೆ. ಕರ್ನಾಟಕ ಈ ಕೂಟದ ಹಾಲಿ ಚಾಂಪಿಯನ್‌ ಆಗಿದೆ.

ಕೆಎಸ್‌ಸಿಎ ರವಿವಾರ ಪ್ರಕಟಿಸಿದ ಈ ತಂಡದಿಂದ ಮಾಯವಾಗಿರುವ ಪ್ರಮುಖ ಹೆಸರೆಂದರೆ ಮನೀಷ್‌ ಪಾಂಡೆ ಅವರದು. ಗಾಯಾಳಾದ ಕಾರಣ ಪಾಂಡೆ ಈ ಕೂಟದಲ್ಲಿ ಆಡುತ್ತಿಲ್ಲ. ಕೆ.ಎಲ್‌. ರಾಹುಲ್‌ ರಾಷ್ಟ್ರೀಯ ತಂಡದಲ್ಲಿ ರುವುದರಿಂದ ಈ ಪಂದ್ಯಾವಳಿಯನ್ನು ತಪ್ಪಿಸಿಕೊಳ್ಳಲಿದ್ದಾರೆ. ಐಪಿಎಲ್‌ನಲ್ಲಿ ಮಿಂಚಿದ ದೇವದತ್ತ ಪಡಿಕ್ಕಲ್‌ ಈ ತಂಡದ ಸ್ಟಾರ್‌ ಆಟಗಾರ. ಉಡುಪಿ ಮೂಲದ ಶುಭಾಂಗ್‌ ಹೆಗ್ಡೆ ಕೂಡ ಸ್ಥಾನ ಪಡೆದಿದ್ದಾರೆ.

ಎಲ್ಲ ಆಟಗಾರರು ಡಿ. 28ರಂದು ಕೆಎಸ್‌ಸಿಎ (ಎ) ಗ್ರೌಂಡ್ಸ್‌ನಲ್ಲಿ ತಮ್ಮ ವರದಿ ಸಲ್ಲಿಸಬೇಕೆಂದು ಕೆಎಸ್‌ಸಿಎ ಸೂಚಿಸಿದೆ.
ಕರ್ನಾಟಕ “ಎ’ ವಿಭಾಗದಲ್ಲಿ ಸ್ಥಾನ ಪಡೆದಿದೆ. ಈ ವಿಭಾಗದ ಉಳಿದ ತಂಡಗಳೆಂದರೆ ಜಮ್ಮು ಮತ್ತು ಕಾಶ್ಮೀರ, ಪಂಜಾಬ್‌, ಉತ್ತರ ಪ್ರದೇಶ, ರೈಲ್ವೇಸ್‌ ಮತ್ತು ತ್ರಿಪುರ. ಈ ಗುಂಪಿನ ಲೀಗ್‌ ಪಂದ್ಯಗಳೆಲ್ಲ ಬೆಂಗಳೂರಿನಲ್ಲಿ ನಡೆಯಲಿವೆ.

ಇದನ್ನೂ ಓದಿ:ಟೆಸ್ಟ್ ಪಂದ್ಯಾಟ : ಪ್ರವಾಸಿ ಪಾಕಿಸ್ಥಾನ ಎದುರು ವಿಲಿಯಮ್ಸನ್‌ ಸೆಂಚುರಿ ನಂ. 23

ಕರ್ನಾಟಕ ತಂಡ: ಕರುಣ್‌ ನಾಯರ್‌ (ನಾಯಕ), ಪವನ್‌ ದೇಶಪಾಂಡೆ (ಉಪನಾಯಕ), ದೇವದತ್ತ ಪಡಿಕ್ಕಲ್‌, ರೋಹನ್‌ ಕದಂ, ಕೆ.ವಿ. ಸಿದ್ಧಾರ್ಥ್, ಶ್ರೀಜಿತ್‌ (ವಿ.ಕೀ.), ಶರತ್‌ ಬಿ.ಆರ್‌. (ವಿ.ಕೀ.), ಅನಿರುದ್ಧ್ ಜೋಶಿ, ಶ್ರೇಯಸ್‌ ಗೋಪಾಲ್‌, ಕೆ. ಗೌತಮ್‌, ಜಗದೀಶ್‌ ಸುಚಿತ್‌, ಪ್ರವೀಣ್‌ ದುಬೆ, ಮಿಥುನ್‌ ಎ., ಪ್ರಸಿದ್ಧ್ ಕೃಷ್ಣ, ಪ್ರತೀಕ್‌ ಜೈನ್‌, ಕೌಶಿಕ್‌ ವಿ., ರೋನಿತ್‌ ಮೋರೆ, ದರ್ಶನ್‌ ಎಂ.ಬಿ., ಮನೋಜ್‌ ಭಾಂಡಗೆ, ಶುಭಾಂಗ್‌ ಹೆಗ್ಡೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.