ಕೋವಿಡ್-19 ರಜೆ ಸಮಯದಲ್ಲೂ ಗಿಡಗಳಿಗೆ ನೀರುಣಿಸುತ್ತಿರುವ ಶಿಕ್ಷಕಿ
Team Udayavani, Apr 7, 2020, 10:45 AM IST
ಗಂಗಾವತಿ: ಸರಕಾರಿ ವಿವಿಧ ಇಲಾಖೆಯ ಕೆಲ ನೌಕರರಿಗೆ ರಜೆ ಸಿಕ್ಕರೆ ಸಾಕು ಮನೆ ಕುಟುಂಬ ವೈಯಕ್ತಿಕ ಕೆಲಸ ಕಾರ್ಯಗಳಿಗೆ ಮೊದಲ ಆದ್ಯತೆ ನೀಡುವುದು ಸಾಮಾನ್ಯವಾಗಿದೆ. ಆದರೆ ಇಲ್ಲೊಬ್ಬ ಶಿಕ್ಷಕಿ ರಜೆಯ ಸಮಯದಲ್ಲೂ ಶಾಲೆಯ ಗಿಡಗಳಿಗೆ ನೀರುಣಿಸುತ್ತಿದ್ದಾರೆ.
ತಾಲೂಕಿನ ಸಂಗಾಪೂರ ಶ್ರೀ ರಂಗದೇವರಾಯಲು ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 150 ಗಿಡಗಳನ್ನು ಬೆಳೆಸಲಾಗಿದೆ. ಇವುಗಳಿಗೆ ಪ್ರತಿನಿತ್ಯ ಇಲ್ಲಿನ ಮುಖ್ಯ ಶಿಕ್ಷಕಿ ಪುಷ್ಪಾವತಿ ತಿರುಪಾಲಯ್ಯ ಅವರು ಪ್ರತಿದಿನ ಶಾಲೆಗೆ ಆಗಮಿಸಿ ನಿತ್ಯದ ಶಾಲೆಯ ಕೆಲಸದ ಜತೆ ಗಿಡಗಳಿಗೆ ನೀರುಣಿಸುವ ಕಾರ್ಯ ಮಾಡುತ್ತಿದ್ದಾರೆ.
ಈ ಕಾರ್ಯ ಇತರರಿಗೆ ಮಾದರಿಯಾಗಿದ್ದು ರಜೆ ಸಮಯದಲ್ಲೂ ಪರಿಸರ ಸಂರಕ್ಷಣೆಯ ಕಾರ್ಯ ಮಾಡುವ ಮೂಲಕ ಪರಿಸರ ಅಸಮತೋಲನ ನಿವಾರಣೆಗೆ ಪ್ರೇರಣೆಯಾಗಿದೆ.
ಕೋವಿಡ್-19 ಕರ್ಪ್ಯೂ ಒಟ್ಟು 21 ದಿನ ಇದ್ದು ಈ ಸಮಯದಲ್ಲಿ ನೀರಿಲ್ಲದೆ ಗಿಡ ಒಣಗದಂತೆ ನೋಡಿಕೊಳ್ಳುತ್ತಿರುವ ಶಿಕ್ಷಕಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!