29ರಿಂದ ಶಾಲೆ ಆರಂಭ
Team Udayavani, May 25, 2019, 6:00 AM IST
ಶಾಲಾರಂಭದ ಮುನ್ನಾ ದಿನವೇ ಶಾಲೆ, ಶಾಲಾವರಣ, ಕೊಠಡಿ, ಶೌಚಾಲ ಯ ಸ್ವಚ್ಛ ಮಾಡಬೇಕು. ಶಾಲೆಯಿಂದ ಹೊರಗುಳಿದ 70,116 ಮಕ್ಕಳು ಸೇರಿ ಎಲ್ಲ ಮಕ್ಕಳನ್ನು ಶಾಲೆಗೆ ಕರೆತರಲು ಬೇಕಾದ ದಾಖಲಾತಿ ಆಂದೋಲನ ನಡೆಸಬೇಕು. ಶಾಲೆಗಳಲ್ಲಿ ತಳಿರು- ತೋರಣ ಕಟ್ಟಿ ಮಕ್ಕಳನ್ನು ಸ್ವಾಗತಿಸಬೇಕು. ಶಾಲಾರಂಭದ ದಿನದಿಂದಲೇ ಬಿಸಿ ಯೂಟದ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಉಪ ನಿರ್ದೇಶಕರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಮುಖ್ಯ ಶಿಕ್ಷಕರಿಗೆ ಇಲಾಖೆ ನಿರ್ದೇಶಿಸಿದೆ.
ಮಿಂಚಿನ ಸಂಚಾರ ನಡೆಸಿ, ಅಧಿಕಾರಿಗಳು ವಿವಿಧ ಅವಧಿಯಲ್ಲಿ ಶಾಲೆಗಳಿಗೆ ಭೇಟಿ ನೀಡಿ, ಶೈಕ್ಷಣಿಕ ಚಟುವಟಿಕೆ ಹಾಗೂ ದಾಖಲಾತಿ ಪ್ರಕ್ರಿಯೆ ನಡೆಸಬೇಕು. ಶಾಲಾವರಣ, ಶೌಚಾಲಯ, ಕುಡಿಯುವ ನೀರು, ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ, ಹಾಜರಾತಿ ಮೊದಲಾದ ಎಲ್ಲ ಅಂಶಗಳನ್ನು ಅಧಿಕಾರಿಗಳು ಪರಿಶೀಲಿಸಬೇಕು ಎಂದು ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು