![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಗ್ರಾಮಗಳಲ್ಲಿ ಶಾಲೆಗಳು ವಿಶಾಲವಾಗಿ ,ದೇವಸ್ಥಾನಗಳು ಚಿಕ್ಕದಾಗಿರಬೇಕು: ಸಚಿವ ಮಧು ಬಂಗಾರಪ್ಪ
Team Udayavani, Mar 16, 2024, 4:08 PM IST
![ಗ್ರಾಮಗಳಲ್ಲಿ ಶಾಲೆಗಳು ವಿಶಾಲವಾಗಿ ,ದೇವಸ್ಥಾನಗಳು ಚಿಕ್ಕದಾಗಿರಬೇಕು: ಸಚಿವ ಮಧು ಬಂಗಾರಪ್ಪ](https://www.udayavani.com/wp-content/uploads/2024/03/madu-a-620x278.jpg)
ಸಾಗರ: ಗ್ರಾಮಗಳಲ್ಲಿ ಶಾಲೆಗಳು ವಿಶಾಲವಾಗಿ ಇರಬೇಕು. ದೇವಸ್ಥಾನಗಳು ಚಿಕ್ಕದಾಗಿರಬೇಕು ಎಂದು ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಹುಣಸೂರು, ತಾಳಗುಪ್ಪಗಳಲ್ಲಿ ಎರಡು ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳನ್ನು ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿ ಗೊಣೂರಿನಲ್ಲಿ ಮಾತನಾಡಿದ ಅವರು,ವಿಶಾಲ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಮಕ್ಕಳು ಆಮೇಲೆ ವಿಶಾಲವಾದ ದೇವಸ್ಥಾನ ಕಟ್ಟಿಸುತ್ತಾರೆ. ನಾವು ಅಂಬೇಡ್ಕರ್ ಆಶಯದಂತೆ ಜ್ಞಾನ ಹಂಚುವ ಕೆಲಸ ಮಾಡಬೇಕಿದೆ. ರಾಜ್ಯದ ಎಲ್ಲಾ ಶಾಲೆಗಳು ರಸ್ತೆಗಳು ಸುಸ್ಥಿತಿಗೆ ಬಂದರೆ ಅದು ನಮ್ಮ ಸಾಧನೆಯಾಗುತ್ತದೆ ಎಂದರು.
ಲೋಕಸಭಾ ಚುನಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಗೀತಾ ಶಿವರಾಜಕುಮಾರ್ ಅತ್ಯಧಿಕ ಬಹುಮತದಿಂದ ಗೆಲ್ಲುತ್ತಾರೆ. ಈಶ್ವರಪ್ಪ ಅವರ ಸ್ಪರ್ಧೆ ನಮಗೆ ವಿಷಯವಲ್ಲ. ಅದರಿಂದ ಲಾಭ ನಮ್ಮ ನಿರೀಕ್ಷೆಯೂ ಅಲ್ಲ. ಜನರಿಗೆ ನಮ್ಮ ಗ್ಯಾರಂಟಿ ಶೇ.95 ರಷ್ಟು ತಲುಪಿದೆ. ಈ ಪ್ರಯೋಜನ ಪಡೆದ ಜನರು ನಮಗೆ ಅತ್ಯಧಿಕ ಮತ ನೀಡಿ ಗೆಲ್ಲಿಸುತ್ತಾರೆ ಎಂಬ ಗ್ಯಾರಂಟಿ ಇದೆ. ಶಿಕಾರಿಪುರದಲ್ಲಿ ತಮ್ಮ ವಿರುದ್ಧ ಬಂಡಾಯಕ್ಕೆ ದೇವರು ಒಳ್ಳೆಯದು ಮಾಡಲಿ ಅವರಿಗೆ ಎಂದರು.
ಈ ಸಂಧರ್ಭದಲ್ಲಿ ಪ್ರಥಮವಾಗಿ ಆಗಮಿಸಿದ ಸಚಿವರಿಗೆ ಗ್ರಾಮಸ್ಥರು ಸನ್ಮಾನ ನೆರವೇರಿಸಿದರು. ವೇದಿಕೆಯಲ್ಲಿ ತಲವಾಟ ಗ್ರಾಪಂ ಅಧ್ಯಕ್ಷ ಪ್ರಸನ್ನ ಡಿ.ಎನ್., ಕನ್ನಪ್ಪ, ದೇವಕಿ, ಕಲ್ಪನಾ ತಲಾವಾಟ, ಬಂಗಾರಪ್ಪ, ಶಿವಮೂರ್ತಿ, ಬಂಗಾರಪ್ಪ ಗೊಣೂರು ಮತ್ತಿತರರು ಇದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-sasdas](https://www.udayavani.com/wp-content/uploads/2024/07/1-sasdas-150x80.jpg)
ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!
![1-sffdsfsd](https://www.udayavani.com/wp-content/uploads/2024/07/1-sffdsfsd-150x89.jpg)
Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ
![rain](https://www.udayavani.com/wp-content/uploads/2024/07/rain-25-150x103.jpg)
ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
![1-tir-a](https://www.udayavani.com/wp-content/uploads/2024/07/1-tir-a-150x90.jpg)
NH 169A ತೀರ್ಥಹಳ್ಳಿ; ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!
![ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು](https://www.udayavani.com/wp-content/uploads/2024/07/koli-150x83.jpg)
Shimoga; ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.