ದೇವಸ್ಥಾನದ ಪ್ರಸಾದಕ್ಕೂ ವೈಜ್ಞಾನಿಕ ಪರೀಕ್ಷೆ; ರಾಜ್ಯದ 4 ದೇವಸ್ಥಾನಗಳಲ್ಲಿ ಅನುಷ್ಠಾನ


Team Udayavani, Jan 3, 2022, 7:40 AM IST

ದೇವಸ್ಥಾನದ ಪ್ರಸಾದಕ್ಕೂ ವೈಜ್ಞಾನಿಕ ಪರೀಕ್ಷೆ; ರಾಜ್ಯದ 4 ದೇವಸ್ಥಾನಗಳಲ್ಲಿ ಅನುಷ್ಠಾನ

ಸಾಂದರ್ಭಿಕ ಚಿತ್ರ.

ಉಡುಪಿ: ಕೇಂದ್ರ ಸರಕಾರ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ವತಿಯಿಂದ ಧಾರ್ಮಿಕ ಕೇಂದ್ರ ಗಳಲ್ಲಿ ದೊರೆಯುವ ಪ್ರಸಾದದ ಗುಣಮಟ್ಟ ಪರಿಶೀಲನೆಗೆ “ಭೋಗ್‌’ ಕಾರ್ಯಕ್ರಮ ಅನು ಷ್ಠಾನಗೊಳಿಸಿದ್ದು, ಕರಾವಳಿಯ 4 ದೇವಸ್ಥಾನಗಳಲ್ಲಿ ಶೀಘ್ರವೇ ಕಾರ್ಯರೂಪಕ್ಕೆ ಬರಲಿದೆ.

ಈ ಮೂಲಕ ಭಕ್ತರಿಗೆ ಉತ್ತಮ ಗುಣಮಟ್ಟ ಖಾತರಿಪಡಿಸಿದ ಪ್ರಸಾದವನ್ನು ನೀಡುವ ಉದ್ದೇಶವನ್ನು ಸರಕಾರ ಹೊಂದಿದೆ. ಪ್ರಾರಂಭಿಕ ಹಂತದಲ್ಲಿ ಕರಾವಳಿಯ ನಾಲ್ಕು ದೇವಸ್ಥಾನಗಳನ್ನು ಆಯ್ಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು ಹೆಚ್ಚಿಸುವ ನಿರೀಕ್ಷೆ ಹೊಂದಲಾಗಿದೆ. ಪ್ರಸಾದಗಳಲ್ಲಿ ಯಾವ ಉತ್ಪನ್ನಗಳನ್ನು ಎಷ್ಟು ಪ್ರಮಾಣದಲ್ಲಿ ಬಳಕೆ ಮಾಡಬೇಕು. ಅದರ ಶೇಖರಣೆ ಹೇಗೆ? ಯಾವ ವಸ್ತುಗಳನ್ನು ಬಳಸಬಾರದು ಎಂಬ ಅಂಶಗಳನ್ನು ಇದರ ಸದಸ್ಯರು ಗಮನಿಸಲಿದ್ದಾರೆ.

ಭಾರತದಲ್ಲಿರುವ ವಿವಿಧ ಸ್ಥಳಗಳಲ್ಲಿ ಭಿನ್ನ ಭಿನ್ನ ಆಹಾರ ಕ್ರಮ ಇದ್ದು, ಅದಕ್ಕೆ ಅನುಗುಣವಾಗಿ ಪ್ರಸಾದವನ್ನು ಸಿದ್ಧಪಡಿಸಲಾಗುತ್ತದೆ. ಪ್ರಸಾದಕ್ಕೆ ಬೇಕಿರುವಸಾಮಗ್ರಿಗಳನ್ನು ಸಮಪ್ರಮಾಣದಲ್ಲಿ ಹಾಗೂ ಇದನ್ನು ಸೇವಿಸಿದ ಬಳಿಕ ತೊಂದರೆಯಾಗದ ರೀತಿಯಲ್ಲಿ ಸಿದ್ಧಪಡಿಸುವ ಅಗತ್ಯವಿದೆ. ಈ ಹಿನ್ನೆಲೆಯನ್ನು ಬಹಳ ನಾಜೂಕು ರೀತಿಯನ್ನು ಇದನ್ನು ಪಾಲಿಸುವ ಹೊಣೆಗಾರಿಕೆ ಇಲಾಖೆಯದ್ದು.

ಇದನ್ನೂ ಓದಿ:ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಪಾಕ್‌ ಸೈನಿಕನ ಹೊಡೆದುರುಳಿಸಿದ ಸೇನೆ

ಅಚ್ಚುಕಟ್ಟು ನಿರ್ವಹಣೆ
ಪ್ರಸಾದ ಸಿದ್ಧಪಡಿಸುವ ಸ್ಥಳಗಳಲ್ಲಿ ಇನ್ನು ಮುಂದೆ ಶುಚಿತ್ವಕ್ಕೆ ಬಹಳಷ್ಟು ಮಹತ್ವ ನೀಡಲಾಗುತ್ತದೆ. ಆಹಾರ ಸುರಕ್ಷೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮಾವಳಿಗಳಂತೆ ಎಲ್ಲ ಪ್ರಸಾದಗಳನ್ನೂ ತಯಾರಿಸಲಾಗುತ್ತದೆ. ಪ್ರಸಾದ ಸೇವಿಸಿದ ಭಕ್ತರ ಆರೋಗ್ಯಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಇದರ ಉದ್ದೇಶ.

ಆಯ್ಕೆಯಾಗಿರುವ ದೇವಸ್ಥಾನಗಳು
ಉಡುಪಿ ಜಿಲ್ಲೆಯ ಕೊಲ್ಲೂರು, ದ.ಕ. ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ, ಉತ್ತರ ಕನ್ನಡ ಶಿರಸಿಯ ಮಾರಿಕಾಂಬಾ ದೇವಸ್ಥಾನಗಳು ಆಯ್ಕೆಯಾಗಿದ್ದು, ಅಗತ್ಯವಿರುವ ಸಿಬಂದಿಗೆ ತರಬೇತಿ ನೀಡಲಾಗಿದೆ.

ಕೇಂದ್ರ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರವು ಭೋಗ್‌ ಕಾರ್ಯಕ್ರಮದ ಮೂಲಕ ದೇವಸ್ಥಾನಗಳ ಪ್ರಸಾದಗಳನ್ನು ಗುಣಮಟ್ಟ ಪರಿಶೀಲಿಸಿ ನೀಡಲಿದೆ. ಇದಕ್ಕಾಗಿ 4 ಜಿಲ್ಲೆಗಳು ಆಯ್ಕೆಗೊಂಡಿದ್ದು, ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರಲಿದೆ.
– ಡಾ| ಪ್ರೇಮಾನಂದ, ಜಿಲ್ಲಾ ಆಹಾರ ಸುರಕ್ಷೆ ಅಧಿಕಾರಿ, ಉಡುಪಿ

-ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.