Supreme Court: ಶಾಸಕರು, ಸಂಸದರ ವಿರುದ್ಧ ಕ್ರಮ ರಕ್ಷಣಾತ್ಮಕ ಅಂಶದ ಬಗ್ಗೆ ಪರಿಶೀಲನೆ

ಸುಪ್ರೀಂಕೋರ್ಟ್‌ನಿಂದ 7 ಸದಸ್ಯರ ಹೊಸ ಸಾಂವಿಧಾನಿಕ ಪೀಠ- ಸಿಜೆಐ ಡಿ.ವೈ.ಚಂದ್ರಚೂಡ್‌ ಘೋಷಣೆ

Team Udayavani, Sep 20, 2023, 11:27 PM IST

supreme court

ಹೊಸದಿಲ್ಲಿ: ಶಾಸಕರಿಗೆ ಮತ್ತು ಸಂಸತ್‌ ಸದಸ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ವಿರುದ್ಧ ಸದ್ಯ ಇರುವ ರಕ್ಷಣಾತ್ಮಕ ಅಂಶದ ಬಗ್ಗೆ ಪರಿಶೀಲನೆ ನಡೆಸಲು ಸುಪ್ರೀಂಕೋರ್ಟ್‌ ತೀರ್ಮಾನಿಸಿದೆ. ಅದಕ್ಕಾಗಿ ಏಳು ನ್ಯಾಯಮೂರ್ತಿಗಳು ಇರುವ ನ್ಯಾಯಪೀಠ ರಚಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠ ಬುಧವಾರ ತಿಳಿಸಿದೆ.

ಪಿ.ವಿ.ನರಸಿಂಹ ರಾವ್‌ ಪ್ರಧಾನಿಯಾಗಿದ್ದ ವೇಳೆ ಅವರ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಯಾಗಿದ್ದ ವೇಳೆ ಜಾರ್ಖಂಡ್‌ ಮುಕ್ತಿ ಮೋರ್ಚಾ ಸಂಸದರು ಲಂಚ ಪಡೆದು ಮತ ಹಾಕಿದ್ದರು ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಸಿಬಿಐ ತನಿಖೆಯನ್ನೂ ನಡೆಸಿತ್ತು. 1998ರಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನ ಪ್ರಕಾರ  ಶಾಸಕರು ಮತ್ತು ಸಂಸದರು ವಿಧಾನಸಭೆ ಅಥವಾ ಸಂಸತ್‌ನಲ್ಲಿ ಭಾಷಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡುವುದರ ವಿರುದ್ಧ ಸಂವಿಧಾನದಲ್ಲಿ ರಕ್ಷಣೆ ಇದೆ ಎಂದು ಹೇಳಿತ್ತು.

2019ರಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್‌ ಗೊಗೋಯ್‌ ನೇತೃತ್ವದ ಪೀಠ ಐವರು ಸದಸ್ಯರು ಇರುವ ಪೀಠಕ್ಕೆ ಪ್ರಕರಣವನ್ನು ವರ್ಗಾಯಿಸಿ, “ಸಾರ್ವಜನಿಕವಾಗಿ ಇದು ಅತ್ಯಂತ ಮಹತ್ವದ ವಿಚಾರ’ ಎಂದು ಹೇಳಿತ್ತು.

ಟಾಪ್ ನ್ಯೂಸ್

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.