ಎಸ್‌ಡಿಎಂ ಆಯುಷ್‌ ಕ್ವಾಥ ಬಿಡುಗಡೆ; ಪ್ರಾಕೃತಿಕ ರೋಗ ನಿರೋಧಕ ಔಷಧ


Team Udayavani, Jun 7, 2020, 5:35 AM IST

ಎಸ್‌ಡಿಎಂ ಆಯುಷ್‌ ಕ್ವಾಥ ಬಿಡುಗಡೆ; ಪ್ರಾಕೃತಿಕ ರೋಗ ನಿರೋಧಕ ಔಷಧ

ಉಡುಪಿ: ಸಾಂಕ್ರಾಮಿಕ ರೋಗಗಳಿಂದ ನಮ್ಮನ್ನು ರಕ್ಷಿಸಿಕೊಳ್ಳಲು ರೋಗ ನಿರೋಧಕ ಶಕ್ತಿ ಯನ್ನು (ವ್ಯಾಧಿ ಕ್ಷಮತ್ವ) ವೃದ್ಧಿಸಿ ಕೊಳ್ಳುವುದು ಅವಶ್ಯಕ. ಇದಕ್ಕಾಗಿ ಆಯುಷ್‌ ಸಚಿವಾಲಯವು ಆಯುಷ್‌ಕ್ವಾಥ ಎನ್ನುವ ಗಿಡಮೂಲಿಕೆ ಗಳ ಕಷಾಯದ ವಿಧಾನ ತಿಳಿಸಿದ್ದು, ಅದರಂತೆ ಎಸ್‌ಡಿಎಂ ಆಯುರ್ವೇದ ಫಾರ್ಮಸಿಯು”ಆಯುಷ್‌ ಕ್ವಾಥ’ ಹೆಸರಿನ ಕಷಾಯವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಶುಂಠಿ, ಕರಿಮೆಣಸು, ದಾಲ್ಚಿನ್ನಿ, ತುಳಸಿಯ ಮಿಶ್ರಣವಾಗಿರುವ ಇದು ಪ್ರಮಾಣೀಕರಿಸಿದ ಪ್ರಾಕೃತಿಕ ಆರೋಗ್ಯವರ್ಧಕ ಕಷಾಯವಾಗಿದ್ದು, ಎಲ್ಲ ವಯಸ್ಸಿನವರಿಗೆ ಉಪಯುಕ್ತವಾಗಿದೆ.ಇದು ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ ಶೀತ, ಕೆಮ್ಮು, ನೆಗಡಿ, ಗಂಟಲ ಬಾಧೆ ಮುಂತಾದ ತೊಂದರೆಗಳನ್ನು ನಿವಾರಿಸುತ್ತದೆ. ಶರೀರದ ಚಯಾ ಪಚಯ ಪ್ರಕ್ರಿಯೆ ಸುಧಾರಣೆಗೆ ಸಹ ಕರಿಸುತ್ತದೆ.

ಈ ಕಷಾಯವನ್ನು 10ರಿಂದ 15 ಮಿ.ಲೀ. (10 ಮಿ. ಲೀ. ಕಷಾಯಕ್ಕೆ 50 ಮಿ. ಲೀ. ಕುದಿಸಿದ ನೀರು ಸೇರಿಸಿ ಚೆನ್ನಾಗಿ ಬೆರೆಸಿ ರುಚಿಗೆ ಬೆಲ್ಲ/ನಿಂಬೆ ರಸ ಸೇರಿಸಿ) ಚಹಾದಂತೆ ದಿನಕ್ಕೆ ಎರಡು ಬಾರಿ ಸೇವಿಸಬಹುದು. ಜತೆಗೆಜನರು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಆಯುಷ್‌ ಕ್ವಾಥದೊಂದಿಗೆ ಹಸಿ ನೆಲ್ಲಿಕಾಯಿ ಯಿಂದಲೇ ತಯಾರಿಸಿದ ಅಷ್ಟವರ್ಗಯುಕ್ತ ಎಸ್‌ಡಿಎಂ ಚ್ಯವನಪ್ರಾಶ ಲೇಹ ಮತ್ತು ಎಸ್‌ಡಿಎಂ ಅಶ್ವಗಂಧಕ್ಯಾಪ್ಸೂಲನ್ನು ಕೂಡ ದಿನಕ್ಕೆರಡು ಬಾರಿ ಸೇವಿಸಬಹುದೆಂದು ಫಾರ್ಮಸಿಯ ಪ್ರಕಟನೆ ತಿಳಿಸಿದೆ.

ಗುಣಮಟ್ಟಕ್ಕೆ ಒತ್ತು
ಎಸ್‌ಡಿಎಂ ಫಾರ್ಮಸಿ ಕಳೆದ 60 ವರ್ಷಗಳಿಂದ 300ಕ್ಕೂ ಮೇಲ್ಪಟ್ಟು ಔಷಧಗಳ ತಯಾರಿಕೆಯಲ್ಲಿ ಪರಿಣತಿ ಪಡೆದಿದ್ದು, ಆಯುರ್ವೇದದ ಮೂಲ ತತ್ತÌಗಳನ್ನು ಪಾಲಿಸುತ್ತಾ ಕಾಲಕ್ಕನುಗುಣವಾಗಿ ಆಧುನಿಕ ತಂತ್ರಜ್ಞಾನದೊಂದಿಗೆ ಗುಣಮಟ್ಟದ ಔಷಧಗಳನ್ನು ತಯಾರಿಸುತ್ತಿದೆ. ಗುಣಮಟ್ಟ ಮತ್ತು ಬದ್ಧತೆಗೆ ಐಎಸ್‌ಒ ಹಾಗೂ ಜಿಎಂಪಿ ಪ್ರಮಾಣೀಕೃತಗೊಂಡಿದೆ. ಎಸ್‌ಡಿಎಂ ತಯಾರಿಕೆಯ ಸಂಧಿಲಿನ್‌ ನೋವು ನಿವಾರಕ ಲಿನಿಮೆಂಟ್‌ ಎಣ್ಣೆಯು ಜನಮಾನಸದಲ್ಲಿ ಚಿರಪರಿಚಿತವಾಗಿದೆ.

 

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.