ಸೆ.29-ಅ.9: ದಸರಾ ಫ‌ಲಪುಷ್ಪ ಪ್ರದರ್ಶನ


Team Udayavani, Sep 27, 2019, 5:32 AM IST

dasara

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಕುಪ್ಪಣ್ಣ ಉದ್ಯಾನದಲ್ಲಿ ಸೆ.29ರಿಂದ ಅ.9ರ ವರೆಗೆ ಆಯೋಜಿಸಿರುವ “ದಸರಾ ಫ‌ಲಪುಷ್ಪ ಪ್ರದರ್ಶನ’ದಲ್ಲಿ ಮೈಸೂರು ಸಂಸ್ಥಾನದ ಕೊನೆಯ ಮಹಾರಾಜ ಜಯಚಾಮರಾಜ ಒಡೆಯರ್‌ ಅವರ 100ನೇ ಜನ್ಮ ಶತಾಬ್ಧ ಸಂಬಂಧದ ಪ್ರದರ್ಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಗಾಜಿನ ಮನೆಯಲ್ಲಿ ಹೂವುಗಳಿಂದಲೇ ಜಯಚಾಮರಾಜ ಒಡೆಯರ್‌ ಪ್ರತಿಮೆ ಮತ್ತು ಗೋಪುರವನ್ನು ನಿರ್ಮಿಸಲಾಗುತ್ತಿದೆ.

ನೆಲಮಟ್ಟದಿಂದ 50 ಅಡಿ ಉದ್ದ, 27 ಅಡಿ ಎತ್ತರವಿರುವ ಮಹಾರಾಜರ ಪ್ರತಿಕೃತಿಯನ್ನು ರಚಿಸಲಾಗುತ್ತಿದ್ದು, 12 ಅಡಿ ವ್ಯಾಸದ ವೃತ್ತ ನಿರ್ಮಿಸಲಾಗುತ್ತಿದೆ. ವಿವಿಧ ಬಣ್ಣದ ಗುಲಾಬಿ ಹೂವುಗಳಿಂದ ಈ ಮಾದರಿಯನ್ನು ಅಲಂಕರಿಸಲಾಗುವುದು ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೆ.ರುದ್ರೇಶ್‌ ತಿಳಿಸಿದರು.

ಚಲನಚಿತ್ರ ನಟರಾದ ಸೃಜನ್‌ ಲೋಕೇಶ್‌, ಅಜಯ್‌ ರಾವ್‌, ಆದಿತ್ಯ, ರಾಜ್‌ ವರ್ಧನ್‌, ಬಾಲು ನಾಗೇಂದ್ರ, ಚೇತನ್‌ ಚಂದ್ರ, ನಟಿ ಹರಿಪ್ರಿಯಾ ಮತ್ತು ಕಲರ್ಸ್‌ ಕನ್ನಡ ವಾಹಿನಿಯ ಧಾರಾವಾಹಿ ಕಲಾವಿದರು ಫ‌ಲಪುಷ್ಪ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ. ವಯಸ್ಕರಿಗೆ 30 ರೂ., ಮಕ್ಕಳಿಗೆ 15 ರೂ. ಪ್ರವೇಶ ದರ ನಿಗದಿಪಡಿಸಲಾಗಿದೆ. ಸಾರ್ವಜನಿಕರು, ಮಕ್ಕಳ ಆಕರ್ಷಣೆಗಾಗಿ 8 ರಿಂದ 9 ಅಡಿ ಎತ್ತರದ ಎರಡು ಡೊನಾಲ್ಡ್‌ ಡಕ್‌ ಪ್ರತಿಕೃತಿ, 15 ಅಡಿ ಎತ್ತರದ ಚಂದ್ರಯಾನ ಪ್ರತಿಕೃತಿ, ಏರ್‌ ಶೋ ಮಾದರಿಯನ್ನು ನಿರ್ಮಿಸಲಾಗುತ್ತಿದೆ ಎಂದವರು ಫ‌ಲಪುಷ್ಪ ಪ್ರದರ್ಶನದ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.