ಸೇಡಿಯಾಪು ಪಳ್ಳಕ್ಕೆ ಕೆರೆ ರೂಪ: ಮೂರು ಗ್ರಾಮಕ್ಕೆ ಸಹಕಾರಿ


Team Udayavani, Apr 27, 2021, 5:00 AM IST

ಸೇಡಿಯಾಪು ಪಳ್ಳಕ್ಕೆ ಕೆರೆ ರೂಪ: ಮೂರು ಗ್ರಾಮಕ್ಕೆ ಸಹಕಾರಿ

ಪುತ್ತೂರು: ಬನ್ನೂರು ಗ್ರಾಮದ ಸೇಡಿಯಾಪಿನ ಮದಕ (ಪಳ್ಳ)ಕ್ಕೆ ಕೆರೆ ರೂಪ ನೀಡಲಾಗಿದ್ದು, ಮೂರು ಗ್ರಾಮಗಳ 250 ಎಕ್ರೆ ಕೃಷಿ ಭೂಮಿಯಲ್ಲಿ ಅಂತರ್ಜಲ ವೃದ್ಧಿಗೆ ಮೂಲವಾಗಲಿದೆ.

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಮ್ಮೂರು-ನಮ್ಮ ಕೆರೆ ಯೋಜನೆಯಡಿ ಕೆರೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈ ಕೆರೆ ಇದ್ದು ಭವಿಷ್ಯದಲ್ಲಿ ಮಾದರಿ ಕೆರೆಯಾಗಿ ರೂಪಿಸುವ ಯೋಜನೆ ಕೂಡ ಇಲ್ಲಿದೆ.

ಪಳ್ಳಕ್ಕೆ ಕೆರೆ ರೂಪ
ಕೆರೆ ನಿರ್ಮಾಣವಾಗಿರುವ ಸ್ಥಳ ಹಿಂದೆ ಪ್ರಾಣಿ, ಪಕ್ಷಿಗಳಿಗೆ ನೀರುಣಿಸುವ, ಬೇಸಗೆಯ ಬಿಸಿಗೆ ತಂಪನ್ನೀಯುವ ಪಳ್ಳವಾಗಿತ್ತು. ಈ ಸರಕಾರಿ ಜಾಗವನ್ನು 30 ವರ್ಷಗಳಿಗೆ ಸೇಡಿಯಾಪು ಜನಾರ್ದನ ಭಟ್‌ ಲೀಸ್‌ ಪಡೆದುಕೊಂಡು ಕಿರು ಡ್ಯಾಂ ನಿರ್ಮಿಸಿ ಕೃಷಿ ಮತ್ತು ಜನರಿಗೆ ನೀರಿನ ವ್ಯವಸ್ಥೆ ಒದಗಿಸಿದರು. ನಾಲ್ಕು ವರ್ಷಗಳ ಹಿಂದೆ ಅವಧಿ ಮುಗಿದ ಬಳಿಕ ಪುನಃ ಸರಕಾರಕ್ಕೆ ಹಸ್ತಾಂತರಿಸಲಾಯಿತು. ಇದೀಗ ಧ. ಗ್ರಾ. ಯೋಜನೆ ಮೂಲಕ 1.30 ಎಕ್ರೆ ಸ್ಥಳದಲ್ಲಿ ಕೆರೆ ನಿರ್ಮಿಸಲಾಗಿದ್ದು ಸದಾಶಿವ ತೀರ್ಥ ಕೆರೆ ಎಂಬ ಹೆಸರಿನಿಂದ ಗುರುತಿಸಿಕೊಳ್ಳಲಿದೆ.

4.12 ಲಕ್ಷ ರೂ.ವೆಚ್ಚ
ನಮ್ಮೂರು-ನಮ್ಮ ಕೆರೆ ಯೋಜನೆಯಡಿ ಶ್ರೀ ಧ. ಗ್ರಾ. ಯೋಜನೆಯು 4.12 ಲಕ್ಷ ರೂ.ಅನುದಾನ ಬಳಸಿ ಪಳ್ಳವನ್ನು ಕೆರೆಯಾಗಿ ಪರಿವರ್ತಿಸಿದೆ. 258 ಗಂಟೆ ಹಿಟಾಚಿ, 200 ಗಂಟೆ ಟಿಪ್ಪರ್‌ ಕೆಲಸ ನಿರ್ವಹಿಸಿದೆ. ಬನ್ನೂರು, ಪಟ್ನೂರು, ಕೋಡಿಂಬಾಡಿ ಮೂರು ಗ್ರಾಮಗಳ ವ್ಯಾಪ್ತಿಯ 250 ಎಕ್ರೆ ಕೃಷಿ ಭೂಮಿಯ ಅಂತರ್ಜಲ ವೃದ್ಧಿಗೆ ಈ ಕೆರೆ ಸಹಕಾರಿಯಾಗಲಿದೆ ಎಂದು ಅಂದಾಜಿಸಲಾಗಿದೆ.

ಉದ್ಯಾನವನಕ್ಕೆ ಚಿಂತನೆ
ವಿವೇಕಾನಂದ ವಿದ್ಯಾವರ್ಧಕ ಸಂಘ, ಬನ್ನೂರು ಗ್ರಾ.ಪಂ., ಶಾಸಕರ ಸಹಕಾರ ದೊಂದಿಗೆ ಕೆರೆಯ ಮುಂದಿನ ಹಂತದ ಅಭಿವೃದ್ಧಿಗೆ ಚಿಂತನೆ ನಡೆದಿದೆ. ಕೆರೆ ಸುತ್ತ ವಾಕಿಂಗ್‌ ಪಾಥ್‌, ಉದ್ಯಾನವನ, ಔಷಧ ಗಿಗಡಗಳ ನಿರ್ಮಾಣ ಮೊದಲಾದಿ ಪರಿಸರ ಸ್ನೇಹಿ ಕಾರ್ಯಗಳ ಅನುಷ್ಠಾನದ ಯೋಚನೆ ಇಲ್ಲಿದೆ. ಅದಕ್ಕೆ ಪೂರಕವಾಗಿ ಧ. ಗ್ರಾ. ಯೋಜನೆ ಮೂಲಕ ಕೆರೆಯನ್ನು ನಿರ್ಮಿಸಿದ್ದು ಮುಂದಿನ ನಿರ್ವಹಣೆಗಾಗಿ ಗ್ರಾ.ಪಂ.ಗೆ ಹಸ್ತಾಂತರಿಸಲಿದೆ.

ಸಹಕಾರ ನೀಡಿದ್ದಾರೆ
ಶ್ರೀ ಧ. ಗ್ರಾಮಾಭಿವೃದ್ಧಿ ಯೋಜನೆಯ ನಮ್ಮೂರು-ನಮ್ಮ ಕೆರೆ ಯೋಜನೆಯಡಿ 4.12 ಲ.ರೂ.ವೆಚ್ಚದಲ್ಲಿ ಮದಕವನ್ನು ಕೆರೆಯಾಗಿ ಪರಿವರ್ತಿಸಲಾಗಿದೆ. ಕೆರೆಯಲ್ಲಿ ಸಂಗ್ರಹವಾದ ನೀರಿನಿಂದ ಮೂರು ಗ್ರಾಮಗಳ ಕೃಷಿ ಭೂಮಿಗೆ ಪ್ರಯೋಜನವಾಗಲಿದೆ. ಗ್ರಾಮಸ್ಥರು, ಜನಪ್ರತಿನಿಧಿಗಳು ಸಹಕಾರ ನೀಡಿದ್ದಾರೆ.

-ಉಮೇಶ್‌ ಬಿ, ಕೃಷಿ ಅಧಿಕಾರಿ,ಶ್ರೀ ಧರ್ಮಸ್ಥಳ ಗ್ರಾ. ಯೋಜನೆ, ಪುತ್ತೂರು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.