Guest Lecturer: ಅತಿಥಿ ಉಪನ್ಯಾಸಕರ ಆಯ್ಕೆ: ಇಂದಿನಿಂದ ಆನ್‌ಲೈನ್‌ನಲ್ಲಿ ಅರ್ಜಿ


Team Udayavani, Aug 24, 2023, 8:51 PM IST

teacher

ಬೆಂಗಳೂರು: 2023-24ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆ ಸಂಬಂಧ ಆ.25ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

2023-24ನೇ ಶೈಕ್ಷಣಿಕ ಸಾಲಿನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳೂ ಸೇರಿ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ಬಳಿಕ ಉಳಿಕೆಯಾಗಿರುವ ಬೋಧನಾ ಕಾರ್ಯ ಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಒಳಗೊಂಡಂತೆ) ಆನ್‌ಲೈನ್‌ ಕೌನ್ಸೆಲಿಂಗ್‌ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು.

ಅರ್ಜಿ ಸಲ್ಲಿಸಲು ಸೆ.2 ಕೊನೆಯ ದಿನ. ಸೆ.4ರಂದು ರಾಜ್ಯವ್ಯಾಪಿ ಮೆರಿಟ್‌ ಪಟ್ಟಿ ಪ್ರಕಟಿಸಲಾಗುವುದು. ಸೆ.8ರಂದು ತಾತ್ಕಾಲಿಕ ಕಾರ್ಯಭಾರ ಹಾಗೂ ಕೌನ್ಸೆಲಿಂಗ್‌ಗಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಸೆ.11ರಿಂದ 15ರ ವರೆಗೆ ಮೆರಿಟ್‌ ಪಟ್ಟಿ ಅನ್ವಯ ಕಾಲೇಜು ಆಯ್ಕೆ ಕೌನ್ಸೆಲಿಂಗ್‌ ನಡೆಸಲಾಗುವುದು. ಸೆ.16ರಂದು ಕೌನ್ಸೆಲಿಂಗ್‌ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.