Central Vista: ಗಣೇಶ ಹಬ್ಬದಂದು ಹೊಸ ಭವನದಲ್ಲಿ ಅಧಿವೇಶನ

19ರಂದು ನೂತನ ಸಂಸತ್‌ ಭವನದಲ್ಲಿ ನಡೆಯಲಿದೆ ಕಲಾಪ

Team Udayavani, Sep 7, 2023, 2:38 AM IST

central vista

ಹೊಸದಿಲ್ಲಿ: ವಿಘ್ನ ವಿನಾಯಕನ ಚೌತಿ ದಿನವೇ ಹೊಸ ಸಂಸತ್‌ ಭವನದಲ್ಲಿ ಕಲಾಪ ಆರಂಭವಾಗಲಿದೆ. ಇದೇ ತಿಂಗಳ 18ರಿಂದ 5 ದಿನಗಳ ಕಾಲ ವಿಶೇಷ ಅಧಿವೇಶನ ನಡೆಯಲಿದೆ. ಸೆ. 19ರಂದು ವಿನಾಯಕ ಚತುರ್ಥಿ. ಅಂದೇ ಉಭಯ ಸದನಗಳ ಕಲಾಪವು ನೂತನ ಸಂಸತ್‌ ಭವನಕ್ಕೆ ಸ್ಥಳಾಂತರವಾಗಲಿದೆ.

ಅದೇ ಉದ್ದೇಶ ಕೇಂದ್ರ ಸರಕಾರ ಕ್ಕಿದೆ. ಸೆ.18ರಂದು ಮೊದಲ ದಿನದ ಕಾರ್ಯ ಕಲಾಪಗಳು ಹಳೆಯ ಸಂಸತ್‌ ಕಟ್ಟಡದಲ್ಲೇ ನಡೆಯಲಿದೆ. ಹೊಸ ಆರಂಭಕ್ಕೆ ಪವಿತ್ರವಾದ ದಿನ ಎಂದೇ ಪರಿಗಣಿಸಲಾದ ಚೌತಿಯ ದಿನ ಹೊಸ ಭವನದಲ್ಲಿ ಕಲಾಪ ನಡೆಯಲಿದೆ ಎನ್ನುತ್ತವೆ ಮೂಲಗಳು.

ವಿಶೇಷ ಅಧಿವೇಶನವು 18ರಿಂದ 22ರ  ವರೆಗೆ ನಡೆಯಲಿದೆ. ಕಳೆದ ಗುರು ವಾರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಷಿಯವರು ಈ ಕುರಿತು ಘೋಷಿ ಸಿದ್ದರು. ಆದರೆ ಈ ಅಧಿವೇಶನ ಕರೆಯಲು ಕಾರಣವೇನು, ಕಾರ್ಯ ಸೂಚಿ ಯೇನು ಎಂಬುದನ್ನು ಸರಕಾರ ಇನ್ನೂ ಬಹಿರಂಗ ಪಡಿಸಿಲ್ಲ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಪ್ರತಿಷ್ಠಿತ ಹಾಗೂ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ನೂತನ ಸಂಸತ್‌ ಭವನವನ್ನು ಮೇ 28ರಂದು ಮೋದಿಯವರೇ ಲೋಕಾರ್ಪಣೆಗೊಳಿಸಿದ್ದರು. 971 ಕೋಟಿ ರೂ. ವೆಚ್ಚದಲ್ಲಿ ಭವನ ತಲೆ ಎತ್ತಿದ್ದು, ಲೋಕಸಭೆಯಲ್ಲಿ 888 ಸದಸ್ಯರು, ರಾಜ್ಯಸಭೆಯಲ್ಲಿ 300 ಸದಸ್ಯರು ಆಸೀನರಾಗುವಷ್ಟು ಆಸನ ಸಾಮರ್ಥ್ಯವನ್ನು ಇದು ಹೊಂದಿದೆ.

ಪ್ರಸಕ್ತ ವರ್ಷದ ಸಂಸತ್‌ನ ಮುಂಗಾರು ಅಧಿ ವೇಶನದ ದ್ವಿತೀಯಾರ್ಧವು ನೂತನ ಕಟ್ಟಡದಲ್ಲೇ ನಡೆಯಲಿದೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ ಇಡೀ ಅಧಿವೇಶನ ಹಳೆಯ ಸಂಸತ್‌ ಭವನದಲ್ಲೇ ನಡೆದಿತ್ತು. ಈಗ ವಿಶೇಷ ಅಧಿವೇಶನಕ್ಕೆ ನೂತನ ಭವನದ ಭಾಗ್ಯ ಒದಗಿಬಂದಿದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.