ಕೆಕೆಆರ್ ಕ್ರಿಕೆಟಿಗರ ಪರಿಸರ ಕಾಳಜಿ: ಗಿಡ ನೆಡುವ ಯೋಜನೆ
Team Udayavani, May 29, 2020, 6:14 AM IST
ಕೋಲ್ಕತಾ: ಐಪಿಎಲ್ ಅನಿಶ್ಚಿತತೆಯ ನಡುವೆಯೂ ಕೋಲ್ಕತಾ ನೈಟ್ರೈಡರ್ ತಂಡ ಬೇರೊಂದು ಕಾರಣದಿಂದ ಸುದ್ದಿಯಾಗಿದೆ. ಇತ್ತೀಚೆಗಷ್ಟೇ ಅಂಫಾನ್ ಚಂಡಮಾರುತದಿಂದ ತತ್ತರಿಸಿದ ಕೋಲ್ಕತಾದಲ್ಲಿ 5 ಸಾವಿರ ಗಿಡಗಳನ್ನು ನೆಡಲು ಫ್ರಾಂಚೈಸಿ ಮುಂದಾಗಿದೆ. ಇದು ಕೆಕೆಆರ್ ಕ್ರಿಕೆಟಿಗರ ಪರಿಸರ ಕಾಳಜಿಗೆ ಸಾಕ್ಷಿಯಾಗಿದೆ.
ಸ್ಥಳೀಯ ಆಡಳಿತದೊಂದಿಗೆ ಕೈ ಜೋಡಿಸಿ ಕೋಲ್ಕತಾದ ವಿವಿಧ ಭಾಗಗಳಲ್ಲಿ ಸುಮಾರು 5 ಸಾವಿರದಷ್ಟು ಗಿಡಗಳನ್ನು ನೆಡುವುದು ನಮ್ಮ ಯೋಜನೆಯಾಗಿದೆ ಎಂಬ ಫ್ರಾಂಚೈಸಿಯ ಹೇಳಿಕೆಯನ್ನು “ಫಸ್ಟ್ ಪೋಸ್ಟ್’ ಪ್ರಕಟಿಸಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೊಡ್ಡ ಮೊತ್ತವೊಂದನ್ನು ನೀಡುವುದು ಕೂಡ ಕೆಕೆಆರ್ ಫ್ರಾಂಚೈಸಿಯ ಯೋಜನೆಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ