ಸರ್ಕಾರದಿಂದ ನೇಕಾರರಿಗೆ ವಂಚನೆ ಕಾರ್ಯ ನಿಲ್ಲಲಿ : ಶಂಕರ ಬಿದರಿ

ಎಲ್ಲ ರಂಗಗಳಲ್ಲಿಯೂ ಕರ್ಮಯೋಗಿ ಸರ್ವಶ್ರೇಷ್ಠ

Team Udayavani, Dec 13, 2021, 7:05 PM IST

ಸರ್ಕಾರದಿಂದ ನೇಕಾರರಿಗೆ ವಂಚನೆ ಕಾರ್ಯ ನಿಲ್ಲಲಿ : ಬಿದರಿ

ರಬಕವಿ-ಬನಹಟ್ಟಿ: ಶತಮಾನದ ಇತಿಹಾಸ ಹೊಂದಿರುವ `ಮ್ಯಾಂಚೇಸ್ಟರ್’ ನಗರಿ ರಬಕವಿ-ಬನಹಟ್ಟಿ ಸ್ವಾತಂತ್ರ್ಯಾ ನಂತರದ ದಿನಗಳಲ್ಲಿ ಸರ್ಕಾರ ನಡೆಸಿಕೊಂಡ ಕಾರ್ಯ ಬೇಸರ ತರುವಂಥದ್ದು, ನೆರೆಯ ಆಂಧ್ರ, ತಮಿಳನಾಡು, ಮಹಾರಾಷ್ಟ್ರಗಳಲ್ಲಿರುವ ಜವಳಿ ಸೌಲಭ್ಯ ರಾಜ್ಯದಲ್ಲಿಲ್ಲ. ನೇಕಾರರಿಂದಲೇ ಸೃಷ್ಟಿಯಾಗಿರುವ ನೂಲಿನ ಗಿರಣಿಯ 30 ಎಕರೆಯಷ್ಟು ಜಾಗೆಯನ್ನು ಅಧಿಕೃತವಾಗಿ ಒದಗಿಸುವಲ್ಲಿ ಮೀನಾಮೇಷವೆನಿಸುತ್ತಿರುವುದೇ ನೇಕಾರರ ಮೇಲಿರುವ ನಿರ್ಲಕ್ಷ್ಯ ಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಬಿದರಿ ತೀವ್ರ ನೊಂದು ಹೇಳಿದರು.

ರವಿವಾರ ರಾತ್ರಿ ತವರೂರಾದ ಬನಹಟ್ಟಿಯಲ್ಲಿ ದಿ. ಮಹಾದೇವಪ್ಪ ಭದ್ರನ್ನನವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕೆಎಚ್‌ಡಿಸಿ ನಿಗಮದಿಂದ ನೇಕಾರರಿಗೆ ವಂಚನೆ ಮಾಡುವ ಕಾರ್ಯ ನಡೆಯುತ್ತಿದೆ. ನಿಗಮ ಉನ್ನತಿಸಿಕೊಂಡು ಆಧುನಿಕ ಮಗ್ಗಗಳ ನಿರ್ಮಿಸಬೇಕಿದೆ. ಕಳೆದ 6 ದಶಕಗಳಿಂದ ನೇಕಾರಿಕೆಯಲ್ಲಿ ಪಾವರ್‌ಲೂಮ್ ನಂತರ ಅಭಿವೃದ್ಧಿಯನ್ನೇ ಹೊಂದಿಲ್ಲ. ಇವೆಲ್ಲ ಸಮಸ್ಯೆಗಳನ್ನು ಹೊತ್ತು ನೂರಾರು ಸಂಘಟನೆಗಳನ್ನು ಮಾಡದೆ ಒಂದೇ ಸಂಘಟಿತ ಧ್ವನಿಯಾಗಿ ನೇಕಾರರ ಪರ ನಿಲ್ಲಬೇಕೆಂದು ಬಿದರಿ ಹೇಳಿದರು.

ಬದುಕಿನಲ್ಲಿ ನುಡಿದಂತೆ ನಡೆಯುವವರೇ ಶರಣರಾಗಿ ಮಹಾನ್ ವ್ಯಕ್ತಿಗಳಾಗಲು ಸಾಧ್ಯ. ಇದೇ ಸಾಲಿನಲ್ಲಿ ದಿ. ಮಹಾದೇವಪ್ಪ ಭದ್ರನ್ನವರ ಕೂಡ ನಿಲ್ಲುವರು. ಜವಳಿ ಕ್ಷೇತ್ರದ ಅಭಿವೃದ್ಧಿಗೆ ಇವರ ಕೊಡುಗೆ ಅಪಾರವೆಂದರು.

ಎಲ್ಲ ರಂಗಗಳಲ್ಲಿಯೂ ಕರ್ಮಯೋಗಿ ಕಾರ್ಯ ಸರ್ವ ಶ್ರೇಷ್ಠ. ಹಿರಿಯರ ಸ್ಮರಣೆ, ಆದರ್ಶಗಳನ್ನು ರೂಢಿಸಿಕೊಂಡು ಬದುಕು ಸಾಗಿಸಿದರೆ ಆಚರಣೆಗಳಿಗೆ ನೈಜ ಅರ್ಥದೊಂದಿಗೆ ಸುಂದರ ಬದುಕು ನಮ್ಮದಾಗಬಹುದೆಂದು ಬಿದರಿ ತಿಳಿಸಿದರು.

ಕಾರ್ಯಕ್ರಮದ ಸಾನಿಧ್ಯವನ್ನು ಹಿರೇಮಠದ ಶರಣಬಸವ ಶಿವಾಚಾರ್ಯರು, ರಬಕವಿ ಗುರುಸಿದ್ಧೇಶ್ವರ ಶ್ರೀಗಳು ವಹಿಸಿದ್ದರು. ನ್ಯಾಯವಾದಿ ಎಂ.ಜಿ. ಕೆರೂರ ಅಧ್ಯಕ್ಷತೆ ವಹಿಸಿದ್ದರು.
ಅತಿಥಿಗಳಾಗಿ ಶಾಸಕ ಸಿದ್ದು ಸವದಿ, ಮಾಜಿ ಸಚಿವೆ ಉಮಾಶ್ರೀ, ಎಂ.ಎಸ್. ಮುನ್ನೋಳ್ಳಿ, ಜಗದೀಶ ಗುಡಗುಂಟಿಮಠ, ರವೀಂದ್ರ ಕಲಬುರ್ಗಿ, ಅರುಣಕುಮಾರ ಶಹಾ, ಮಾಜಿ ಶಾಸಕ ಜಿ.ಎಸ್. ನ್ಯಾಮಗೌಡ, ಸುಭಾಸಚಂದ್ರ ಭದ್ರನ್ನವರ, ರಾಜು ಭದ್ರನ್ನವರ ಸೇರಿ ಅನೇಕರಿದ್ದರು.

ಇದನ್ನೂ ಓದಿ : ರಾಗಿ ಕಟಾವಿಗೆ ಮಧ್ಯವರ್ತಿಗಳ ಹಾವಳಿ, ಬೆಲೆ ನಿಗದಿಗೆ ಆಗ್ರಹಿಸಿ ತಹಶೀಲ್ದಾರ್ ಗೆ ಮನವಿ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.