ಖಾಲಿ ಖಾತೆಗೆ ಶಂಕರ್ ಬೇಸರ
Team Udayavani, Jun 23, 2019, 5:01 AM IST
ಬೆಂಗಳೂರು: ಸಂಪುಟ ವಿಸ್ತರಣೆಯಾಗಿ ಒಂದು ವಾರ ಕಳೆದರೂ ಖಾತೆ ಹಂಚಿಕೆ ಮಾಡದ ಬಗ್ಗೆ ನೂತನ ಸಚಿವ ಆರ್.ಶಂಕರ್ ಅಸಮಾಧಾನ ಹೊರಹಾಕಿದ್ದಾರೆ.
ಶನಿವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಖಾತೆ ಹಂಚಿಕೆ ಮಾಡದ ಬಗ್ಗೆ ಸ್ವಲ್ಪ ಬೇಸರವಿದೆ ಎಂದರು. ನನಗೆ ಕಾಂಗ್ರೆಸ್ ಕೋಟಾದ ಸಚಿವ ಸ್ಥಾನ ನೀಡಬಹುದು. ಆದರೆ, ನಾಗೇಶ್ಗೆ ಜೆಡಿಎಸ್ ಕೋಟಾದ ಖಾತೆಯೇ ಕೊಡಬೇಕಾಗಿದೆ. ಹೀಗಾಗಿ, ವಿಳಂಬವಾಗಿರಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ