Mumbai: ಶಂಕರಾಚಾರ್ಯರು ಆಶೀರ್ವದಿಸಬೇಕೇ ವಿನಾ ಟೀಕಿಸಬಾರದು: ಕೇಂದ್ರ ಸಚಿವ ನಾರಾಯಣ ರಾಣೆ
Team Udayavani, Jan 15, 2024, 12:10 AM IST
ಮುಂಬೈ: ಶಂಕರಾಚಾರ್ಯರು ರಾಮಮಂದಿರದ ಬಗ್ಗೆ ಟೀಕಿಸುವುದು ಸಲ್ಲ ಎಂದು ಕೇಂದ್ರ ಸಚಿವ ನಾರಾಯಣ ರಾಣೆ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಮಂದಿರ ಪೂರ್ಣವಾಗಿ ನಿರ್ಮಾಣವಾಗುವುದಕ್ಕೂ ಮುನ್ನ ಪ್ರಾಣಪ್ರತಿಷ್ಠೆ ನಡೆಸುತ್ತಿರುವುದು ಸರಿಯಲ್ಲ ಎಂಬ ಉತ್ತರಾಖಂಡದ ಜ್ಯೋತಿರ್ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಸಚಿವ ರಾಣೆ, “ಯಾರೂ ಮಾಡದ್ದನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಅವರನ್ನು ಟೀಕಿಸುತ್ತಿದ್ದಾರೆ ಎಂದರೆ ಅವಿಮುಕ್ತೇಶ್ವರಾನಂ ದರು ಮೋದಿ, ಬಿಜೆಪಿಯನ್ನು ರಾಜಕೀಯವಾಗಿ ನೋಡುತ್ತಿದ್ದಾರೆ ಎಂದರ್ಥ’ ಎಂದಿದ್ದಾರೆ.
ರಾಣೆ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನೆ ಉದ್ಧವ್ ಬಣ, ಶಂಕರಾಚಾರ್ಯರ ಬಳಿ ಬಿಜೆಪಿ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್