ಇ.ಡಿ. ದಾಳಿ: ಶರದ್ ಪವಾರ್ -ಮೋದಿ ಭೇಟಿ
Team Udayavani, Apr 7, 2022, 6:45 AM IST
ಹೊಸದಿಲ್ಲಿ: ಮಹಾ ವಿಕಾಸ್ ಅಘಾಡಿ ನಾಯಕರ ವಿರುದ್ಧ ಜಾರಿ ನಿರ್ದೇಶನಾ ಲಯ (ಇ.ಡಿ)ದಾಳಿ ನಡೆಸುತ್ತಿರುವ ಬೆನ್ನಲ್ಲಿಯೇ ಮಾಜಿ ಸಚಿವ ಶರದ್ ಪವಾರ್ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದಾರೆ.
ಸಂಸತ್ ಭವನದಲ್ಲಿ 20 ನಿಮಿಷಗಳ ಕಾಲ ಇಬ್ಬರು ನಾಯಕರು ಮಾತುಕತೆ ನಡೆಸಿದ್ದಾರೆ. ಶಿವಸೇನೆ ಸಂಸದ ಸಂಜಯ ರಾವತ್ ಸೇರಿದಂತೆ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ಸಿಪಿಯ ಮುಖಂಡರ ವಿರುದ್ಧ ನಡೆಸಲಾಗುತ್ತಿರುವ ಇ.ಡಿ.ದಾಳಿಯ ಬಗ್ಗೆ ಪವಾರ್ ಚರ್ಚಿಸಿದ್ದಾರೆ.
ಇದನ್ನೂ ಓದಿ:ಜಾರಿ ನಿರ್ದೇಶನಾಲಯ ಸಮನ್ಸ್ ಹಿನ್ನೆಲೆ: ಎ.8ರಂದು ಟಿಟಿವಿ ದಿನಕರನ್ ವಿಚಾರಣೆ
ಜತೆಗೆ ಮಹಾರಾಷ್ಟ್ರ ರಾಜ್ಯಪಾಲರ ವಿರುದ್ಧವೂ ತಕರಾರು ತೆಗೆದಿದ್ದಾರೆ ಪವಾರ್. ಇದರ ಜತೆಗೆ ಲಕ್ಷದ್ವೀಪದ ಕ್ಷೇತ್ರದ ಸಂಸದ, ಎನ್ಸಿಪಿ ಮುಖಂಡ ಪಿ.ಪಿ.ಮೊಹಮ್ಮದ್ ಫೈಜಲ್ ಕೂಡ ಪ್ರಧಾನಿಯವರ ಜತೆಗೆ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ