ಶಿವಮೊಗ್ಗ: ಬೆಲೆ ಏರಿಕೆ ಖಂಡಿಸಿ ಬೂತ್ನ ಅಧ್ಯಕ್ಷ ಶೇಖರ್ ರಾಜೀನಾಮೆ
Team Udayavani, Aug 25, 2021, 2:59 PM IST
ಶಿವಮೊಗ್ಗ: ಬೆಲೆ ಏರಿಕೆ ಖಂಡಿಸಿ ಅಶೋಕ ನಗರ ವಾರ್ಡ್ ವ್ಯಾಪ್ತಿಗೆ ಬರುವ ಬಿಜೆಪಿ ಬೂತ್ನ ಅಧ್ಯಕ್ಷ ಶೇಖರ್ ಅವರು ನಾಮಫಲಕ ತಿರಸ್ಕರಿಸಿ ಸ್ಥಳದಲ್ಲೇ ರಾಜೀನಾಮೆ ನೋಡಿದ ಘಟನೆ ಬುಧವಾರ ನಡೆದಿದೆ.
ಇಂದು ಬೆಳಿಗ್ಗೆ 26ನೇ ವಾರ್ಡ್ನ 199ನೇ ಬೂತ್ ಅಧ್ಯಕ್ಷರಾಗಿರುವ ಶೇಖರ್ ಅವರು ಆ ವಾರ್ಡ್ನ ಅಧ್ಯಕ್ಷರಿಗೆ ದಿಡೀರನೇ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಈ ಘಟನೆಯಿಂದ ಬಿಜೆಪಿ ಮುಖಂಡರಲ್ಲಿ ಇರುಸು-ಮುರುಸು ಉಂಟಾಗಿದೆ. ಕಳೆದ ಕೆಲ ದಿನದಿಂದ ಬಿಜೆಪಿ ಸಚಿವರು ಶಾಸಕರು ವಾರ್ಡ್ನ ಅಧ್ಯಕ್ಷರುಗಳೇ ಹೋಗಿ ನಾಮಫಲಕ ವಿತರಿಸುತ್ತಿದ್ದರು.
ಇದನ್ನೂ ಓದಿ:ರಾಜ್ಯದ ಹಿತಕ್ಕೆ ಮಾರಕವಾದ ಸಮರ್ಥ ನಾಯಕತ್ವ ಕೊರತೆ : ಎಚ್.ಡಿ.ಕುಮಾರಸ್ವಾಮಿ
ಅಧಿಕಾರಕ್ಕೆ ಬರುವ ಮುಂಚೆ ಬಿಜೆಪಿಯಿಂದ ಅಭಿವೃದ್ಧಿಯ ಭರವಸೆ ನೀಡಲಾಗಿತ್ತು ಆದರೆ ಈಗ ಬೆಲೆ ಏರಿಕೆಯಿಂದ ಜನರ ಜೀವನ ಕಷ್ಟಕ್ಕೆ ಸಿಲುಕಿದೆ ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಬೂತ್ ಅಧ್ಯಕ್ಷ ಶೇಖರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ