ಶಿರಸಿ: ತಪ್ಪಾಗಿ ತಿಳಿದು ನಗರಸಭೆ ಸದಸ್ಯೆ ಮೇಲೆ ಹಲ್ಲೆ, ಜೀವ ಬೆದರಿಕೆ
Team Udayavani, Feb 13, 2022, 8:18 PM IST
ಶಿರಸಿ: ಶೆಡ್ ನಿರ್ಮಾಣಮಾಡಿರುವ ಬಗ್ಗೆ ನಗರಸಭೆ ಸದಸ್ಯೆ ಜಿಲ್ಲಾಧಿಕಾರಿಗೆ ದೂರು ನೀಡಿರಬಹುದು ಎಂದು ತಪ್ಪಾಗಿ ತಿಳಿದ ವ್ಯಕ್ತಿಯೋರ್ವ ನಗರಸಭೆ ಸದಸ್ಯೆ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ರವಿವಾರ ನಗರದ ವೀರಭದ್ರಗಲ್ಲಿಯಲ್ಲಿ ನಡೆದಿದೆ.
ವಿನಾಯಕ ಶೆಟ್ಟಿ ಹಲ್ಲೆ ನಡೆಸಿದ ಆರೋಪಿಯಾಗಿದ್ದು, ಶೆಡ್ ನಿರ್ಮಿಸುತ್ತಿರುವ ಜಾಗದ ಎದುರೇ ನಗರಸಭೆ ಸದಸ್ಯೆ ದೀಪಾ ಮಹಾಲಿಂಗಣ್ಣನವರ್ ಅವರ ಮನೆ ಇದೆ. ಶೆಡ್ ಕುರಿತಂತೆ ಯಾರೋ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದರು. ಇದರಿಂದ ಕೋಪಗೊಂಡ ವಿನಾಯಕ, ನಗರಸಭೆ ಸದಸ್ಯೆಯ ಮನೆಗೆ ನುಗ್ಗಿ, ದೂಡಿ ಹಾಕಿ ಹಲ್ಲೆ ನಡೆಸಿದ್ದಾನೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ