Sirsi: ಬರಗಾಲ ಕುರಿತು ಶಾಸಕ ಭೀಮಣ್ಣ‌ ನಾಯ್ಕ ಸಭೆ‌

ಜನ, ಜಾನುವಾರುಗಳಿಗೆ ಏನೂ ಕೊರತೆ ಆಗದಂತೆ‌ ಎಚ್ಚರಿಕೆ ವಹಿಸಲು ಸೂಚನೆ

Team Udayavani, Nov 16, 2023, 5:01 PM IST

sirsi mla meeti

ಶಿರಸಿ: ತಾಲೂಕಿನಲ್ಲಿ ಜನ ಜಾನುವಾರುಗಳಿಗೆ ಯಾವುದೇ ರೀತಿಯಲ್ಲೂ ಕುಡಿಯುವ ನೀರಿನ ಕೊರತೆ ಆಗದಂತೆ ನೋಡಿಕೊಳ್ಳಬೇಕು, ಎಚ್ಚರಿಕೆ ವಹಿಸಬೇಕು ಎಂದು ಶಾಸಕ ಭೀಮಣ್ಣ‌ ನಾಯ್ಕ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಅವರು ಗುರುವಾರ ನಗರದ‌ ಮಿನಿ ವಿಧಾನ ಸೌಧಲ್ಲಿ ಬರದ ನಿರ್ವಹಣಾ ಸಿದ್ಧತೆ ಹಿನ್ನಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ‌ ಮಾತನಾಡಿದರು‌.

ಶಿರಸಿಯ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಯಾವುದೇ ಸಮಸ್ಯೆ ಆಗಬಾರದು. ಜೆಜೆಎಂಎಲ್ 116 ಕಾಮಗಾರಿಗಳು ಕೂಡ ಬೇಗ ಸರಿ ಮಾಡಿಕೊಡಬೇಕು. ಪ್ರತಿ ಯೋಜನೆಯಲ್ಲೂ ಒಂದು ಹೆಚ್ಚುವರಿ ನೀರಿನ ಮೂಲ ಮಾಡಬೇಕಿದೆ ಎಂದರು.

ಅಭಿಯಂತ ಅರುಣಕುಮಾರ ಮಾತನಾಡಿ, 48 ಪೂರ್ಣವಾಗಿದೆ. ಮೂರು ಹಸ್ತಾಂತರ ಆಗಬೇಕು. ಇನ್ನೂ 22 ಕಾಮಗಾರಿ ಆಗಬೇಕಿದೆ ಎಂದರು. ತಾಲೂಕು ಪಂಚಾಯತ್‌ ಇಓ ಸತೀಶ ಹೆಗಡೆ 205 ಮಜರೆಯಲ್ಲಿ ನೀರಿ‌ನ ಕೊರತೆ ಆಗುವ ಸಾಧ್ಯತೆ ಇದೆ. ಹೊಸ ಬೋರ್ ವೆಲ್ ಪ್ರಸ್ತಾಪ ಕೂಡ ಪಡೆದುಕೊಂಡು ಗುರುತು ಹಾಕುತ್ತಿದ್ದೇವೆ ಎಂದರು.

ಇದನ್ನೂ ಓದಿ: Dog bite: ತಿಂಗಳಲ್ಲೇ 500ಕ್ಕೂ ಹೆಚ್ಚು ಮಂದಿಗೆ ನಾಯಿ ಕಡಿತ

ಪೌರಾಯುಕ್ತ ಕಾಂತರಾಜ, 26 ರಲ್ಲಿ 15 ಬೋರವೆಲ್ ಸರಿ ಇದೆ. 11 ದುರಸ್ತಿ ಮಾಡುತ್ತಿದ್ದೇವೆ. ಡಿಸೆಂಬರ್ ತನಕ‌ ನಿತ್ಯ ನೀರು ಕೊಡಲಿದ್ದೇವೆ. ಫೆಬ್ರುವರಿಯಲ್ಲಿ ದಿನ ಬಿಟ್ಟು ದಿನ ಕೊಡುವುದಾಗಿ ಹೇಳಿದಾಗ ಪ್ರತಿಕ್ರಿಯೆ ನೀಡಿದ ಭೀಮಣ್ಣ, ನಿತ್ಯ ನೀರು‌ ಕೊಡಬೇಕು ಎಂದರು.

ಮಾರಿಗದ್ದೆ ಹಾಗೂ ಕೆಂಗ್ರೆಯಿಂದ‌ ನಗರಕ್ಕೆ ಡಿಸೆಂಬರ್ ತನಕ‌ ನೀರು ಸಾಕಾಗಬಹುದು, 20 ಬೋರ್ ವೆಲ್ ಹೆಚ್ಚುವರಿ ಬೇಕಿದ್ದು, 70 ಲ.ರೂ.ಬೇಕಾಗಬಹುದು ಎಂದು ಮಾಹಿತಿ ನಗರಸಭೆ ಅಧಿಕಾರಿಗಳು ತಿಳಿಸಿದರು.

ಹಣದ ಕೊರತೆ ಆಗುವದಿಲ್ಲ. ಆದರೆ, ಜಲ‌ಮೂಲ ನೋಡಿ ಪ್ರಸ್ತಾವನೆ, ಬಾಕಿ ಉಳಿದ‌ ಕಾಮಗಾರಿ ಪೂರ್ಣ ಮಾಡಬೇಕು ಎಂದು ಭೀಮಣ್ಣ ಸೂಚಿಸಿದರು‌. ತಹಸೀಲ್ದಾರ ಶ್ರೀಧರ ಮುಂದಲಮನಿ ಇತರರು ಇದ್ದರು‌.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.