ಶಿರ್ವ: ಅಪಾಯಕಾರಿ ಸ್ಥಿತಿಯಲ್ಲಿ ಹೈಟೆನ್ಶನ್ ವಿದ್ಯುತ್ ಕಂಬ
Team Udayavani, Jul 2, 2020, 5:29 AM IST
ಶಿರ್ವ: ಆತ್ರಾಡಿ-ಶಿರ್ವ-ಬಜಪೆ ರಾಜ್ಯ ಹೆದ್ದಾರಿಯ ಶಿರ್ವ -ಬೆಳ್ಮಣ್ ಮುಖ್ಯ ರಸ್ತೆಯ ದೇವಿಕೃಪಾ ಕಾಂಪ್ಲೆಕ್ಸ್ ಬಳಿ ಕಬ್ಬಿಣದ ಹೈಟೆನ್ಶನ್ ವಿದ್ಯುತ್ ಕಂಬವೊಂದರ ಬುಡ ತುಕ್ಕು ಹಿಡಿದಿದ್ದು ಅಪಾಯಕಾರಿ ಸ್ಥಿತಿಯಲ್ಲಿದೆ.
ಮುಖ್ಯ ರಸ್ತೆಯ ಬದಿಯಲ್ಲಿರುವ ಹಳೆಯ ವಿದ್ಯುತ್ ಕಂಬದ ಬುಡದಲ್ಲಿ ಹಾಕಿದ ಕಾಂಕ್ರೀಟ್ ಸವೆದಿದೆ. ಕಾಂಕ್ರೀಟ್ನ ಮೇಲ್ಭಾಗದಲ್ಲಿ ಕಂಬ ತುಕ್ಕು ಹಿಡಿದಿದ್ದು ಕುಸಿತದ ಭೀತಿಯಲ್ಲಿದೆ.
ರಾಜ್ಯ ಹೆದ್ದಾರಿ ವಿಸ್ತರಣೆಯಾಗುವಾಗ ಅಪಾಯ ಕಾರಿಯಾಗಿದ್ದ ಕೆಲವು ಕಬಿ½ಣದ ಕಂಬಗಳನ್ನು ಸ್ಥಳಾಂತರಿಸಿ ಹೊಸ ಕಂಬಗಳನ್ನು ಹಾಕಲಾಗಿತ್ತು. ಇದೇ ರಸ್ತೆಯಲ್ಲಿ ಮುಂದಕ್ಕೆ ಇರುವ ಇನ್ನೂ 5-6 ಕಬ್ಬಿಣದ ಕಂಬಗಳು ಕಾಂಕ್ರೀಟ್ ಬಿರುಕು ಬಿಟ್ಟು ತುಕ್ಕು ಹಿಡಿದ ಸ್ಥಿತಿಯಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ