ಡಾ.ರಾಜ್‌ ಕುಮಾರ್‌ ಪುಣ್ಯಸ್ಮರಣೆ: ಸಮಾಧಿಗೆ ಪೂಜೆ ಸಲ್ಲಿಸಿದ ಶಿವಣ್ಣ


Team Udayavani, Apr 13, 2020, 10:23 AM IST

ಡಾ.ರಾಜ್‌ ಕುಮಾರ್‌ ಪುಣ್ಯಸ್ಮರಣೆ: ಸಮಾಧಿಗೆ ಪೂಜೆ ಸಲ್ಲಿಸಿದ ಶಿವಣ್ಣ

ಏ.12 ವರನಟ ಡಾ.ರಾಜ್‌ ಕುಮಾರ್‌ ಅವರ ಪುಣ್ಯಸ್ಮರಣೆ ದಿನವಾಗಿದ್ದು, ಶಿವರಾಜ್‌ ಕುಮಾರ್‌ ಅವರು ಸ್ಮಾರಕಕ್ಕೆ ತೆರಳಿ ಪೂಜೆ ಸಲ್ಲಿಸಿದರು. ವರನಟ ಡಾ.ರಾಜ್‌ ಕುಮಾರ್‌ ಚಿತ್ರರಂಗವನ್ನು ಅಗಲಿ 14 ವರ್ಷಗಳೇ ಸಂದಿವೆ. ಕೋವಿಡ್ -19 ಸೋಂಕು ಈ ಬಾರಿ ರಾಜ್‌ ಕುಮಾರ್‌ ಪುಣ್ಯಸ್ಮರಣೆಗೂ ತಟ್ಟಿದ್ದು, ಪ್ರತಿವರ್ಷ ಸಾವಿರಾರು ಅಭಿಮಾನಿಗಳು ರಾಜ್‌ ಕುಟುಂಬದ ಸದಸ್ಯರೆಲ್ಲ ಒಟ್ಟಿಗೆ ಸೇರಿ ರಾಜ್‌ ಸಮಾಧಿಗೆ ತೆರಳಿ ಪೂಜೆ ನಮನ ಸಲ್ಲಿಸುತ್ತಿದ್ದರು. ಆದರೆ ಈ ವರ್ಷ ವರನಟನ ಪುಣ್ಯಸ್ಮರಣೆಗೂ ಕರಾಳ ಛಾಯೆ ಆಚರಿಸಿದೆ. 14ನೇ ಪುಣ್ಯಸ್ಮರಣೆಯಾದ ಭಾನುವಾರ ಬೆಳಿಗ್ಗೆ ರಾಜ್‌ ಕುಮಾರ್‌ ಹಿರಿಯ ಪುತ್ರ ಚಂದನವನದ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಒಬ್ಬರೇ ತಂದೆಯ ಸ್ಮಾರಕಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಶಿವರಾಜ್‌ ಕುಮಾರ್‌, ನಾವು ಅಪ್ಪಾಜಿ ಇಲ್ಲ ಎಂದು ಅಂದುಕೊಂಡಿಲ್ಲ. ಅವರ ಕಣ್ಣುಗಳು ಜಗತ್ತನ್ನು ನೋಡುತ್ತಿವೆ. ಲಾಕ್‌ಡೌನ್‌ ಆಗಿದ್ದರಿಂದ ಎಲ್ಲರೂ ಬರದೇ ಕೆಲವರು ಅಪ್ಪಾಜಿ ಸಮಾಧಿಗೆ ಬಂದು ನಮಸ್ಕರಿಸಿದ್ದೇವೆ ಎಂದು ಹೇಳಿದರು.

ಇದೇ ವೇಳೆ ಕೋವಿಡ್ -19 ವೈರಸ್‌ ಮಹಾಮಾರಿ ತಡೆಗೆ ಸಾಮಾಜಿಕ ಅಂತರವೇ ಮದ್ದು ಎಂದಿರುವ ಶಿವರಾಜಕುಮಾರ್‌, ಯಾರು ಹೆಚ್ಚಾಗಿ ಸೇರಬೇಡಿ. ಜನರು ಸಹಕಾರ ಕೊಟ್ಟರೆ ಅದಷ್ಟು ಬೇಗ ಕೋವಿಡ್ -19 ಮಹಾಮಾರಿಯಿಂದ ಮುಕ್ತಿ ಪಡೆಯಬಹುದು. ಸಿನಿಮಾ ಇಂಡಸ್ಟಿಯಿಂದ ಯಾರು ಕೂಡ ಇಲ್ಲಿಯ ತನಕ ಕಷ್ಟ ಅಂತ ಸಂಪರ್ಕ ಮಾಡಿಲ್ಲ. ಲಾಕ್‌ಡೌನ್‌ ತಿಳಿಗೊಂಡ ನಂತರ ಸಿನಿಮಾ ಯೂನಿಟ್‌ ಅವರನ್ನ ಸಂಪರ್ಕ ಮಾಡಿ ಸಹಾಯ ಮಾಡುತ್ತೇವೆ ಎಂದು ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.