Madhya Pradesh: ಶಿವರಾಜ್‌ ವರ್ಸಸ್‌ ಕಮಲ್‌- ಹಾಲಿ, ಮಾಜಿ ಸಿಎಂ ಬೈದಾಟ


Team Udayavani, Nov 12, 2023, 11:29 PM IST

kamal- shivaraj

ಭೋಪಾಲ/ರಾಯ್‌ಪುರ: ಬೆಳಕಿನ ಹಬ್ಬಗಳ ದೀಪಾವಳಿಯ ಪಟಾಕಿ- ಬಿರುಸು ಬಾಣಗಳ ನಡುವೆಯೇ ಮಧ್ಯಪ್ರದೇಶದಲ್ಲಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಮತ್ತು ಮಾಜಿ ಸಿಎಂ ಕಮಲ್‌ನಾಥ್‌ ನಡುವೆ ಮಾತಿನ ಬಾಣಗಳೂ ಸಿಡಿದಿವೆ.

ನ.17ರಂದು ಮತದಾನ ನಡೆಯಲಿರುವಂತೆಯೇ ಭೋಪಾಲ ಜಿಲ್ಲೆಯ ಬೆರಾಸಿಯಾ ಎಂಬಲ್ಲಿ ಮಾತನಾಡಿದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ “ಮಾಜಿ ಸಿಎಂ ಕಮಲ್‌ನಾಥ್‌ ಭಯ್ನಾ ರಾಜ್ಯದ ಹೊರಗಿನವರು. ಹೀಗಾಗಿ ಅವರನ್ನು ನಂಬುವಂತಿಲ್ಲ. ಆದರೆ ನಾವು ಇಲ್ಲಿಯೇ ಹುಟ್ಟಿದವರು. ಪ್ರತಿಪಕ್ಷ ಕಾಂಗ್ರೆಸ್‌ ಸುಳ್ಳು ಭರವಸೆಗಳನ್ನು ನೀಡಿ ವಂಚಿಸುತ್ತದೆ. ಹೀಗಾಗಿ ಆ ಪಕ್ಷಕ್ಕೆ ಬೆಂಬಲ ನೀಡಿ ಮತದಾರರು ತಪ್ಪು ಮಾಡಬಾರದು’ ಎಂದು ಮನವಿ ಮಾಡಿದ್ದಾರೆ.

ಹಾಡಿನ ಮೂಲ ಟೀಕೆ:
ಕಾಂಗ್ರೆಸ್‌ ನಾಯಕನನ್ನು ಟೀಕಿಸಲು ಜನಪ್ರಿಯ ಹಿಂದಿ ಹಾಡಿನ ಧಾಟಿಯಲ್ಲಿ ಹಾಡಿದ ಚೌಹಾಣ್‌ “ಯೆ ತೊ ತಹರೆ ಪರ್‌ದೇಶಿ, ಸಾಥ್‌ ಕ್ಯಾ ನಿಭಾಯೇಂಗೇ’ (ಅವರು ಅಪರಿಚಿತರು, ನಮ್ಮ ಜತೆ ಇರಲಾರರು) ಎಂದರು. ಅವರು ಸಿಎಂ ಆಗಿದ್ದಾಗ ಅಭಿವೃದ್ಧಿಗೆ ಹಣವಿಲ್ಲ ಎಂದು ದೂರುತ್ತಿದ್ದರು ಎಂದರು. ನಮ್ಮ ಸರ್ಕಾರದ ಅವಧಿಯಲ್ಲಿ ಅಂಥ ಕೊರತೆಯೇ ಉಂಟಾಗಿಲ್ಲ ಎಂದರು.

ಅತ್ಯುತ್ತಮ ನಟ:
ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಅತ್ಯುತ್ತಮ ನಟ ಎಂದು ಮಾಜಿ ಸಿಎಂ ಕಮಲ್‌ನಾಥ್‌ ಸಾಗರ್‌ ಜಿಲ್ಲೆಯ ರೇಹ್ಲಿ ಎಂಬಲ್ಲಿ ಟೀಕಿಸಿದ್ದಾರೆ. ಡಿ.3ರ ಫ‌ಲಿತಾಂಶ ಬರುವ ವೇಳೆಗೆ ಅಧಿಕಾರ ಕಳೆದುಕೊಂಡಿರುತ್ತಾರೆ. ಆದರೆ, ಅವರು ನಿರುದ್ಯೋಗಿಯಾಗುವುದಿಲ್ಲ. ಏಕೆಂದರೆ ಫ‌ಲಿತಾಂಶದ ಬಳಿಕ ಅವರು ಮುಂಬೈಗೆ ತೆರಳಿ ಸಿನಿಮಾದಲ್ಲಿ ನಟಿಸಿ, ಮಧ್ಯಪ್ರದೇಶಕ್ಕೆ ಹೆಸರು, ಜನಪ್ರಿಯತೆ ತರಲಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಈಗಿನ ಸರ್ಕಾರ ಪೊಲೀಸ್‌, ಹಣದ ಬಲದಿಂದ ನಡೆಯುತ್ತಿದೆ ಎಂದು ದೂರಿದರು. ಒಂದು ಲಕ್ಷ ಹುದ್ದೆಗಳ ನೇಮಕದ ಬದಲು ಬ್ಯಾಕ್‌ಲಾಗ್‌ ಹುದ್ದೆ ನೇಮಕ ಮಾಡಲೂ ಸಾಧ್ಯವಾಗಲಿಲ್ಲ ಎಂದರು ಕಮಲ್‌ನಾಥ್‌.

15 ಸಾವಿರ ರೂ. ವಾರ್ಷಿಕ ನೆರವು:
ಛತ್ತೀಸ್‌ಗಢದಲ್ಲಿ ನ.17ರಂದು 70 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿರುವಂತೆಯೇ ಸಿಎಂ ಭೂಪೇಶ್‌ ಭಗೇಲ್‌ ಹೊಸ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್‌ ಅಧಿಕಾರ ಉಳಿಸಿಕೊಂಡರೆ ಮಹಿಳೆಯರಿಗೆ ಪ್ರತಿ ವರ್ಷ 15 ಸಾವಿರ ರೂ. ನೆರವು ನೀಡುವುದಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.