
ಇಟಲಿಗೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ
Team Udayavani, Dec 6, 2022, 10:08 AM IST

ಬೆಂಗಳೂರು: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆ ಇಟಲಿ ಪ್ರವಾಸಕ್ಕೆ ತೆರಳಿದ್ದು, ಕೃಷಿ ಉತ್ಪನ್ನಗಳ ರಫ್ತು ವ್ಯವಹಾರಕ್ಕೆ ಸಂಬಂಧಪಟ್ಟಂತೆ ಆ ದೇಶದ ಪ್ರತಿನಿಧಿಗಳ ಜತೆಗೆ ಚರ್ಚೆ ನಡೆಸಿದ್ದಾರೆ.
ನಿನ್ನೆ(ಡಿ.5) ಇಟಲಿಯ ಕೃಷಿ ಸಚಿವ ಪ್ರಾನ್ಸಿಸ್ಕೋ ಲೊಲ್ಲೋಬ್ರಿಗಿದಾ ಅವರನ್ನು ಇಟಲಿಯ ರೋಮ್ ನಗರದಲ್ಲಿ ಭೇಟಿಯಾಗಿ ಚರ್ಚಿಸಿದರು.
ಎರಡು ದೇಶಗಳ ನಡುವೆ ಕೃಷಿ ರಪ್ತು, ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ತಂತ್ರಜ್ಞಾನಗಳ ವರ್ಗಾವಣೆ ಹಾಗೂ ಇತರೆ ಹಲವು ರಾಜತಾಂತ್ರಿಕ ವಿಚಾರಗಳ ಕುರಿತು ಚರ್ಚಿಸಿದ್ದಾರೆ ಎಂದು ಸಚಿವರ ಕಚೇರಿ ಮೂಲಗಳು ಮಾಹಿತಿ ಹಂಚಿಕೊಂಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ, ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್: ನಳಿನ್ ಕುಮಾರ್ ಕಟೀಲ್

ಮೋದಿ ನೂರು- ಮುನ್ನೂರು ವರ್ಷದ ಬಗ್ಗೆ ಯೋಚಿಸಿ ಬಜೆಟ್ ಮಾಡಿದ್ದಾರೆ: ಸಿ.ಟಿ ರವಿ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ವನಿತಾ ಪ್ರೀಮಿಯರ್ ಲೀಗ್; ಆಟಗಾರರ ಹರಾಜು ದಿನಾಂಕ ಮುಂದೂಡಿಕೆ

ರಾಜ್ಯ, ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್: ನಳಿನ್ ಕುಮಾರ್ ಕಟೀಲ್

ಪ್ರೆಸ್ ಮೀಟ್ ನಲ್ಲಿ ಚಿತ್ರ ನಿರ್ದೇಶಕರ ಮೈಮೇಲೆ ಅಗೋಚರ ಶಕ್ತಿ!

ಆಸೀಸ್ ವಿರುದ್ಧದ ಮೊದಲ ಟೆಸ್ಟ್ ನಿಂದ ಹೊರಬಿದ್ದ ಸ್ಟಾರ್ ಬ್ಯಾಟರ್: ಸೂರ್ಯಗೆ ಅವಕಾಶ ಸಾಧ್ಯತೆ

ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ; ಸವಾರ ಗಂಭೀರ ಗಾಯ