ಹಳಿಯಾಳದಲ್ಲಿ ಫುಟ್ ಪಾತ್ ಮೇಲೆ ಇರುವ ಅಂಗಡಿಗಳ ತೆರವು ಕಾರ್ಯಾಚರಣೆ
Team Udayavani, Aug 10, 2021, 8:00 PM IST
ಹಳಿಯಾಳ: ಪಟ್ಟಣದ ಬಸ್ ನಿಲ್ದಾಣದ ಪ್ರದೇಶದಲ್ಲಿ ರಸ್ತೆಯುದ್ದಕ್ಕೂ ವ್ಯಾಪಾರಿಗಳು ತಮ್ಮ ಮಳಿಗೆಗಳ ಎದುರು ರಸ್ತೆ ಹಾಗೂ ಗಟಾರ ಅತಿಕ್ರಮಿಸಿ ನಿರ್ಮಿಸಿದ್ದ ಗುಡುಂಗಡಿಗಳ ತೆರವು ಕಾರ್ಯಾಚರಣೆ ಮಂಗಳವಾರ ಪೋಲಿಸ್ ಬಿಗಿ ಬಂದೋಬಸ್ತನಲ್ಲಿ ನಡೆಯಿತು.
ಕೆಎಸ್ ಆರ್ ಟಿಸಿ ಕಂಪೌಂಡ್ಗೆ ತಾಗಿ ನಿರ್ಮಿಸಲಾದ ವ್ಯಾಪಾರ ಮಳಿಗೆಗಳನ್ನು ಪಡೆದ ವ್ಯಾಪಾರಸ್ಥರು ಎದುರಿನ ಚರಂಡಿ ಹಾಗೂ ಫುಟ್ ಪಾತ್ ಅತಿಕ್ರಮಿಸಿಕೊಂಡು ಗೂಡಂಗಡಿಗಳನ್ನು ಇಟ್ಟು ವ್ಯಾಪಾರ ವಹಿವಾಟು ನಡೆಸುತ್ತಿರುವುದರಿಂದ ಸಂಚಾರಕ್ಕೆ ಸಾಕಷ್ಟು ತೊಂದರೆ ಆಗುತ್ತಿದ್ದ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಇಂದು ಪುರಸಭೆ ಹಾಗೂ ಪೊಲೀಸ್ ಇಲಾಖೆಯವರು ಜಂಟಿ ಕಾರ್ಯಾಚರಣೆ ನಡೆಸಿ ಅತಿಕ್ರಮಿಸಿದ ಅಂಗಡಿಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.
ಇದನ್ನೂ ಓದಿ :ಕೋವಿಡ್: ರಾಜ್ಯದಲ್ಲಿಂದು 1338 ಪಾಸಿಟಿವ್ ಪ್ರಕರಣ: 31 ಜನರು ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ